ಕಾರವಾರ: ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಚಿವ ಆನಂದ ಅಸ್ನೋಟಿಕರ್ ಅಭಿಮಾನಿಗಳ ಕೈಗೆ ಸಿಕ್ಕಿಲ್ಲ. ಹೀಗಾಗಿ ನ.12 ರಂದು ಅವರ ಮನೆಮುಂದೆ ದರಣಿ ನಡೆಸುವದಾಗಿ ಆನಂದ ಅಸ್ನೋಟಿಕರ್ ಅಭಿಮಾನಿಗಳು ಎಚ್ಚರಿಸಿದ್ದಾರೆ. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ರಾಘು ನಾಯ್ಕ, ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ. ಈ ಬಗ್ಗೆ ಪ್ರಶ್ನಿಸಬೇಕಿದ್ದ ಆನಂದ ಅಸ್ನೋಟಿಕರ್ ಕೂಡ ಜನರ ಜೊತೆ ಬೆರೆಯುತ್ತಿಲ್ಲ. ಹೀಗಾಗಿ ಇಲ್ಲಿನ ಹಲವು … [Read more...] about ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ
ರಾಘು ನಾಯ್ಕ
ವಾಲಿಬಾಲ್ ಪಂದ್ಯಾವಳಿ; ಅನುದಾನ ದುರುಪಯೋಗ
ಕಾರವಾರ: ವಾಲಿಬಾಲ್ ಪಂದ್ಯಾವಳಿ ನಡೆಸುವದಾಗಿ ತಿಳಿಸಿ ನಗರಸಭೆ ಅನುದಾನವನ್ನು ದುರುಪಯೋಗ ಪಡಿಸಿಕೊಂಡಿರುವ ಆರೋಪ ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕ ವಿರುದ್ದ ಕೇಳಿ ಬಂದಿದೆ. ಈ ಬಗ್ಗೆ ನಗರಸಭೆ ಸದಸ್ಯರೇ ಲಿಖಿತವಾಗಿ ದೂರಿದ್ದಾರೆ. ವಾಲಿಬಾಲ್ ಪಂದ್ಯಾವಳಿ ನಡೆಸುವದಾಗಿ ತಿಳಿಸಿ ನಗರಸಭೆಯ ಕಾಯ್ದಿರಿಸಿದ ಹಣ ಪಡೆದ ರಾಘು ನಾಯ್ಕ ಅದನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ನಗರಸಭೆಯ 25 ಸಾವಿರ ರೂ ಹಣವನ್ನು ರಾಘು ನಾಯ್ಕ ಬಳಸಿಕೊಂಡಿದ್ದು, ಈ ಬಗ್ಗೆ ನೋಟಿಸ್ನ್ನು … [Read more...] about ವಾಲಿಬಾಲ್ ಪಂದ್ಯಾವಳಿ; ಅನುದಾನ ದುರುಪಯೋಗ
ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ;ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ ಬಂಧನ
ಕಾರವಾರ:ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿದ್ದ ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ್ನು ಸೋಮವಾರ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಸರಕಾರಿ ಕಾಲೇಜು ಬಳಿ ಭಾನುವಾರ ರಾತ್ರಿ ನಡೆದ ಜಗಳದಲ್ಲಿ ಕಾರವಾರ ನಗರಸಭೆ ಸದಸ್ಯ ರತ್ನಾಕರ ನಾಯ್ಕ ಮೇಲೆ ರಾಘು ನಾಯ್ಕ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದರ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಸೋಮವಾರ ಬೆಳಿಗ್ಗೆಯೇ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯದ ಮುಂದೆ … [Read more...] about ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ;ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ ಬಂಧನ