ಕಾರವಾರ: ಟಿಪ್ಪುವಿನ ಸಾಧನೆ ಕೊಂಡಾಡಿದ್ದ ಬಿಜೆಪಿ ಮುಖಂಡರೇ ಈಗ ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ, ಜಗದೀಶ ಶೇಟ್ಟರ್, ಸದಾನಂದ ಗೌಡ ಅವರು ಟಿಪ್ಪುವನ್ನು ಕೊಂಡಾಡಿದ್ದರು. ಆದರೆ, ಚುನಾವಣೆ ಸಮೀಪಿಸುತ್ತಿದ್ದಂತೆ ಟಿಪ್ಪು ವಿರೋಧಿ ಹೇಳಿಕೆ ನೀಡಲಾರಂಭಿಸಿದ್ದಾರೆ ಎಂದು ದೂರಿದರು. … [Read more...] about ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟ;ಸಚಿವ ಆರ್.ವಿ. ದೇಶಪಾಂಡೆ