ಹಳಿಯಾಳ:- ಸ್ವಾತಂತ್ರ್ಯ ಯೋಧ ಭಗತಸಿಂಗ್, ಸುಖದೇವ, ರಾಜಗುರು ಇವರ ಬಲಿದಾನದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಹಳಿಯಾಳದ ಯುವಶಕ್ತಿ ಸೇವಾ ಸಂಘವು ‘ರಕ್ತದಾನಿಗಳು ಜೀವ ರಕ್ಷಕರು’, ನಿಮ್ಮ 5 ನಿಮಿಷದ ಸಮಯ ಇನ್ನೊಬ್ಬರ ಜೀವಿತಾವಧಿಯಾಗಿರುತ್ತದೆ’ ಎಂಬ ಧ್ಯೇಯವಾಕ್ಯದೊಂದಿಗೆ ಶನಿವಾರ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ 75 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಯುವ ಶಕ್ತಿ ಸೇವಾ ಸಂಘದ ಅಧ್ಯಕ್ಷ ಪ್ರಕಾಶ ಕೊಣಪ್ಪನವರ ತಿಳಿಸಿದರು. ಪಟ್ಟಣದ … [Read more...] about ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ
ರಾಜಗುರು
ದಿ.23 ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ರಕ್ತದಾನ ಶಿಬಿರ
ಹಳಿಯಾಳ :ಸ್ವಾತಂತ್ರ್ಯ ಯೋಧ ಭಗತಸಿಂಗ್, ಸುಖದೇವ, ರಾಜಗುರು ಇವರ ಬಲಿದಾನದ ಅಂಗವಾಗಿ ಹಳಿಯಾಳದ ಯುವಶಕ್ತಿ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್ ಹುಬ್ಬಳ್ಳಿ ಹಾಗೂ ಧಾರವಾಡದ ಸಿವಿಲ್ ಆಸ್ಪತ್ರೆ ಸಹಯೋಗದಲ್ಲಿ ದಿ.23 ರಂದು ಪಟ್ಟಣದ ಜವಾಹರ ರಸ್ತೆಯಲ್ಲಿರುವ ಡಾ||ಶ್ರವಣ ಸೊಲ್ಲಾಪುರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಪ್ರತಿವರ್ಷದಂತೆ ಈ … [Read more...] about ದಿ.23 ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ರಕ್ತದಾನ ಶಿಬಿರ