ಭಾರತ ಹಿಂದಿನಿಂದಲೂ ಹಾಗೆ, ಮಹಿಳೆಯರಿಗೆ ಕೊಟ್ಟ ಗೌರವ, ಸ್ಥಾನಮಾನ, ಪ್ರೀತಿ ಇನ್ನಾವ ದೇಶವೂ ಕೊಟ್ಟಿರಲಿಕ್ಕಿಲ್ಲ. ಅದನ್ನು ಬಳಸಿಕೊಳ್ಳುವಲ್ಲಿಯೂ ಭಾರತೀಯ ನಾರಿಯರು ಹಿಂದೆ ಬಿದ್ದಿಲ್ಲ. ಅದೆಷ್ಟೊ ರಾಜ ಮನೆತನಗಳನ್ನು ಉಳಿಸಿ, ಕೆಚ್ಚೆದೆಯಿಂದ ಹೋರಾಡಿದ ಉದಾಹರಣೆಗಳು ಭಾರತೀಯ ಇತಿಹಾಸದಲ್ಲಿ ಸಾಲು ಸಾಲು ದೊರೆಯುತ್ತವೆ. ಹೌದು, ನಾನೀಗ ಹೇಳ ಹೊರಟಿರುವುದು ಅದೇ ರೀತಿಯ ಒಬ್ಬ ಧೀರೆಯ ಕಥೆಯನ್ನ. ಪೋರ್ಚುಗೀಸ್ ರೊಂದಿಗೆ ಹೋರಾಡಿದ ರಣಚಂಡಿ, ಆರ್ಥಿಕತೆಯನ್ನು ಸಬಲವಾಗಿಸಿದ … [Read more...] about ಗೇರುಸೊಪ್ಪೆಯ ‘ಚೆನ್ನ’ದ ಗಣಿ
ರಾಜಮನೆತನ
ನ್ಯೂ ಇಂಗ್ಲಿಷ ಸ್ಕೂಲ್ಗೆ ಭೇಟಿ ನೀಡಿದ ಮೈಸೂರು ರಾಜಮಾತೆ
ಹೊನ್ನಾವರ:ಪಟ್ಟಣದ ನ್ಯೂ ಇಂಗ್ಲಿಷ ಸ್ಕೂಲ್ಗೆ ಭೇಟಿ ನೀಡಿದ ಮೈಸೂರು ರಾಜಮಾತೆ ಡಾ. ಪ್ರಮೋದಾದೇವಿ ಅವರನ್ನು ಶಾಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಸ್ವಾಗತಿಸಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಮೋದಾದೇವಿ ಮಾತನಾಡಿ ಅಧ್ಯಾಪಕ ವೃತ್ತಿಯೊಂದಿಗೆ ತಮ್ಮ ಕುಟುಂಬದ ಪ್ರೀತಿಯನ್ನು ನೆನಪಿಸಿಕೊಂಡು, ಶಾಲೆಯ ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯಾಧ್ಯಾಪಕ ವಿ.ಎಸ್.ಅವಧಾನಿ ಮಾತನಾಡಿ ಮೈಸೂರು ರಾಜಮನೆತನ ಮತ್ತು ಶಾಲೆಗೆ … [Read more...] about ನ್ಯೂ ಇಂಗ್ಲಿಷ ಸ್ಕೂಲ್ಗೆ ಭೇಟಿ ನೀಡಿದ ಮೈಸೂರು ರಾಜಮಾತೆ