ಹೊನ್ನಾವರ.ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾಡಳಿತ ಉತ್ತರಕನ್ನಡ ತಾಲೂಕ ಆಡಳಿತ ಹೊನ್ನಾವರ ಹಾಗೂ ಬಂಜಾರಾ ಸಾಂಸ್ಕøತಿಕ ಮತ್ತು ಶೈಕ್ಷಣಿಕ ಟ್ರಸ್ಟ À (ಉ.ಕ) ಇವರ ಸಹಯೋಗದೊಂದಿಗೆ ಹೊನ್ನಾವರದ ಪಟ್ಟಣ ಪಂಚಾಯತಿಯಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತೋತ್ಸವ ಸಮಾರಂಭ ನಡೆಯಿತು. ಹೊನ್ನಾವರ ತಾಲೂಕಾ ದಂಡಾಧಿಕಾರಿಗಳಾದ ವಿ. ಆರ್. ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತg Àಮಾತನಾಡಿ ಶ್ರೀ ಸಂತ ಸೇವಾಲಾಲ್ ರವರ ಬಂಜಾರಾ ಸಮುದಾಯದ ವಿಶಿಷ್ಟತೆಯನ್ನು … [Read more...] about ಸಂತ ಸೇವಾಲಾಲ್ ಜಯಂತೋತ್ಸವ ಸಮಾರಂಭ;ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವ