ಹಳಿಯಾಳ:ಸಂವಿಧಾನವನ್ನು ಬದಲಿಸುವ ಹಾಗೂ ಪ್ರತಿಭಟನಾ ನಿರತ ದಲಿತ ಕಾರ್ಯಕರ್ತರನ್ನು ನಾಯಿಗಳ ಬೋಗಳುವಿಕೆಗೆ ಹೊಲಿಸಿ, ಸಮುದಾಯವನ್ನು ಹಿಯಾಳಿಸಿ ದಲಿತ ಸಮುದಾಯಕ್ಕೆ ನೋವನ್ನುಂಟು ಮಾಡಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರನ್ನು ಸಚಿವಸ್ಥಾನದಿಂದ ಹಾಗೂ ಲೊಕಸಭಾ ಸದಸ್ಯತ್ವದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪಟ್ಟಣದ ಯಲ್ಲಾಪೂರ ನಾಕಾದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ … [Read more...] about ಸಚಿವ ಅನಂತಕುಮಾರ ಹೆಗಡೆಯವರನ್ನು ಸಚಿವಸ್ಥಾನದಿಂದ ಹಾಗೂ ಲೊಕಸಭಾ ಸದಸ್ಯತ್ವದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ; ದಲಿತ ರಕ್ಷಣಾ ವೇದಿಕೆ ರಾಷ್ಟ್ರಪತಿಗಳಿಗೆ ಮನವಿ