ಕಾರವಾರ:ಕೋಡಿಭಾಗದಲ್ಲಿ ನೂತನವಾಗಿ ಸ್ಥಾಪಿಸಲ್ಪಟ್ಟ ಸಂಗಮ ವಿಕಾಸ ಯುವಕರ ಸ್ವ ಸಹಾಯ ಸಂಘವನ್ನು ಈಚೆಗೆ ಕೆಡಿಸಿಸಿ ಬ್ಯಾಂಕ್ನ ವ್ಯವಸ್ಥಾಪಕಿ ಸುಮಾ ಬಿ ನಾಯಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಯುವಕರು ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಉಳಿತಾಯದ ಮನೋಭಾವ ಮೂಡಿದಲ್ಲಿ ವ್ಯಕ್ತಿತ್ವ ಕಟ್ಟಿಕೊಳ್ಳಬಹುದು ಎಂದರು. ನಗರಸಭೆ ಸದಸ್ಯ ರಾಜು ಮಾಳಸೆಕರ್ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಮಾಲತಿ … [Read more...] about ಸಂಗಮ ವಿಕಾಸ ,ಯುವಕರ ಸ್ವ ಸಹಾಯ ಸಂಘ ಉದ್ಘಾಟನ ಸಮಾರಂಭ
ರಾಜು
ಪಕ್ಷದ ಅಭ್ಯರ್ಥಿ ಬಗ್ಗೆ ಗೊಂದಲವಿಲ್ಲ- ರಾಜು ಧೂಳಿ
ದಾಂಡೇಲಿ:ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಅಭ್ಯರ್ಥಿ ಬಗ್ಗೆ ಯಾವುದೆ ಗೊಂದಲವಿಲ್ಲ. ಪಕ್ಷದ ವರಿಷ್ಟರು ಯಾರನ್ನು ಅಭ್ಯರ್ಥಿಯನ್ನಾಗಿಸಿದರೂ ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಲು ಟೊಂಕಕಟ್ಟಿದ್ದೇವೆ. ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಜಿ.ಆರ್.ಪಾಟೀಲರು ಕ್ಷೇತ್ರದಲ್ಲಿ ಸಂಚರಿಸಿ ತಾನೇ ಅಭ್ಯರ್ಥಿ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಈ ಬಗ್ಗೆ ಯಾವುದೆ ಗೊಂದಲಬೇಡ ಎಂದು ಬಿಜೆಪಿ … [Read more...] about ಪಕ್ಷದ ಅಭ್ಯರ್ಥಿ ಬಗ್ಗೆ ಗೊಂದಲವಿಲ್ಲ- ರಾಜು ಧೂಳಿ