• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಾಜ್ಯ

ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷ ರಿಂದ ಸಿಡಿಪಿಒಗಳ ಸಭೆ

November 1, 2020 by Shridhar Vaidika Leave a Comment

ಯಲ್ಲಾಪುರ : ಕೊರೊನಾ ಲಾಕ್‍ಡೌನ್ ನಂತರದಲ್ಲಿ ಮಕ್ಕಳ ಮೇಲಿನ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಈ ಕುರಿತು ರಾಷ್ಟ್ರೀಯ , ರಾಜ್ಯ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಹೆಚ್ಚು ಚರ್ಚೆಗಳು ನಡೆಯುತ್ತಿದೆ. ಲಾಕ್‍ಡೌನ್ ಸಮಯದಲ್ಲಿ ಮಕ್ಕಳು ಮನೆಯಲ್ಲಿಯೇ ಉಳಿಯುವುದರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವುದು, ಬಾಲ್ಯ ವಿವಾಹಗಳಿಗೆ ಸಿಲುಕುವುದು, ಬಾಲ ಕಾರ್ಮಿಕರಾಗುವಂತಹ ಸಮಸ್ಯೆಗಳಿಂದ ಮಕ್ಕಳನ್ನು ರಕ್ಷಿಸಬೇಕಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ … [Read more...] about ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷ ರಿಂದ ಸಿಡಿಪಿಒಗಳ ಸಭೆ

ಜೋಯಿಡಾ ದಲ್ಲಿ ಘೋಟ್ನೇಕರ ಮಾಸ್ಕ ವಿತರಣೆ.

May 12, 2020 by Sandesh Desai Leave a Comment

ಜೋಯಿಡಾ -      ದೇಶದಲ್ಲಿ ಮತ್ತು ನಮ್ಮ ರಾಜ್ಯ ಹಾಗೂ ಜಿಲ್ಲೆಯಲ್ಲಿ ಕರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಎಲ್ಲಾ ಸಾರ್ವಜನಿಕರು ಕರೋನಾ ವೈರಸ್ ಬಗ್ಗೆ ಲಕ್ಷ ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ ಹೇಳಿದರು.     ಅವರು ಜೋಯಿಡಾ ದಲ್ಲಿ ತಹಶೀಲ್ದಾರ ಕಚೇರಿ ಹಾಗೂ ಬಡವರಿಗೆ ಮಾಸ್ಕ ವಿತರಿಸಿ ಮಾತನಾಡುತ್ತಿದ್ದರು. ಕರೋನಾ ಕೇಸ್ ದಿನೇ ದಿನೇ ಹೆಚ್ಚಾಗುತ್ತಿದ್ದು ಜನರು ಈ‌ ಬಗ್ಗೆ ಬಹಳ ಕಟ್ಟೆಚ್ಚರ ವಹಿಸಬೇಕು, ನಿಮ್ಮ ಊರಿನಲ್ಲಿ ಹೊರ … [Read more...] about ಜೋಯಿಡಾ ದಲ್ಲಿ ಘೋಟ್ನೇಕರ ಮಾಸ್ಕ ವಿತರಣೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಧೋರಣೆಯ ವಿರುದ್ದ ಹೊನ್ನಾವರ ಕಾಂಗ್ರೇಸ್ ಘಟಕದಿಂದ ಪ್ರತಿಭಟನೆ

September 12, 2019 by Vishwanath Shetty Leave a Comment

Honnavar Congress Dharani Satyagraha

ಭೀಕರ ಪ್ರವಾಹಕ್ಕೆ ತುತ್ತಾಗಿರುವ ಪ್ರದೇಶವನ್ನು ರಾಷ್ಟ್ರೀಯ ದುರಂತ ಪ್ರದೇಶವೆಂದು ಘೋಷಿಸಬೇಕು ಮತ್ತು ರಾಜ್ಯಕ್ಕೆ ಈವರೆಗೂ ಕೇಂದ್ರದಿಂದ ಯಾವುದೇ ಹಣಕಾಸಿನ ಪರಿಹಾರವನ್ನು ನೀಡದೇ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆಪಾದಿಸಿ, ಕೇಂದ್ರ ಹಾಗೂ ರಾಜ್ಯ ಬಿ.ಜೆ.ಪಿ ಸರಕಾರದ ಧೋರಣೆಯನ್ನು ವಿರೋಧಿಸಿÉ ತಹಶೀಲ್ದಾರ ಕಾರ್ಯಾಲಯದ ಎದುರು ಮಂಕಿ ಮತ್ತು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಸಮಿತಿ ಧರಣಿ ಸತ್ಯಾಗ್ರಹ ನಡೆಸಿ ರಾಜ್ಯಪಾಲರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದರು. … [Read more...] about ರಾಜ್ಯ ಹಾಗೂ ಕೇಂದ್ರ ಸರ್ಕಾರದ ಧೋರಣೆಯ ವಿರುದ್ದ ಹೊನ್ನಾವರ ಕಾಂಗ್ರೇಸ್ ಘಟಕದಿಂದ ಪ್ರತಿಭಟನೆ

ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಭವಿಷ್ಯ ನುಡಿದ ಆರ್.ವಿ.ದೇಶಪಾಂಡೆ

March 13, 2018 by Yogaraj SK Leave a Comment

ಹಳಿಯಾಳ:- ಕಾಂಗ್ರೇಸ್ ಸರ್ಕಾರ ಯಾವುದೇ ಜಾತಿ, ಮತ, ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿಲ್ಲ ರಾಜ್ಯದ ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ಆರೋಗ್ಯ, ಶಿಕ್ಷಣ ಹಾಗೂ ಆರ್ಥಿಕ ಭದ್ರತೆಗೆ ಹಲವಾರು ಯೋಜನೆ ಮೂಲಕ, ಸಹಾಯ, ಸಾಲ ಸೌಲಭ್ಯ ನೀಡಿ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ರಾಜ್ಯದಲ್ಲಿ ಅಭಿವೃದ್ದಿ  ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಮಂಗಳವಾರ ತಾಲೂಕಿನ ಅಗಸಲಕಟ್ಟಾ ಗ್ರಾಮ ಹಾಗೂ ವಾಡಾ … [Read more...] about ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಭವಿಷ್ಯ ನುಡಿದ ಆರ್.ವಿ.ದೇಶಪಾಂಡೆ

ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ; ಸಾಂಸ್ಕøತೀಕ ಮೆರಗು ನೀಡುವ ಮೂಲಕ ಪಂದ್ಯಾವಳಿಗೆ ಚಾಲನೆ

February 12, 2018 by Yogaraj SK Leave a Comment

ಹಳಿಯಾಳ: ಪಟ್ಟಣದ ಮೋತಿ ಕೆರೆಯ ಕುಸ್ತಿ ಅಖಾಡಾದಲ್ಲಿ ಮೂರು ದಿನಗಳ ನಡೆಯಲಿರುವ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ, ಸಾಂಸ್ಕøತೀಕ ಮೆರಗು ನೀಡುವ ಮೂಲಕ ಹಾಗೂ ತಾಲೂಕಿನ ಕೆಕೆ ಹಳ್ಳಿ ಮಠದ ಸುಬ್ರಮಣ್ಯ ಸ್ವಾಮಿ ಅವರು ಪ್ರಥಮ ಸುತ್ತಿನ ಕುಸ್ತಿ ಉಧ್ಘಾಟಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.  ಪಟ್ಟಣದ ತುಳಜಾಭವಾನಿ ದೇವಸ್ಥಾನದಿಂದ ಮುಖ್ಯ ಬೀದಿಗಳ ಮುಖಾಂತರ ನಗಾರೆ ವಾದ್ಯವೃಂದದೊಂದಿಗೆ ಕುಸ್ತಿ ಕ್ರೀಡಾ ಜ್ಯೋತಿಯ ಭವ್ಯ ಮೆರವಣಗೆ ಮೂಲಕ  ಅಖಾಡಕ್ಕೆ … [Read more...] about ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ; ಸಾಂಸ್ಕøತೀಕ ಮೆರಗು ನೀಡುವ ಮೂಲಕ ಪಂದ್ಯಾವಳಿಗೆ ಚಾಲನೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar