ಹಳಿಯಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ ರಾಜ್ಯ ಮಟ್ಟದ ಪ್ರೌಢ ಶಾಲೆಗಳ ಟೇಬಲ್ ಟೆನ್ನಿಸ ಪಂದ್ಯಾವಳಿಂiÀiಲ್ಲಿ ಭಾಗವಹಿಸಿದ ಹಳಿಯಾಳದ ಕ್ರೀಡಾ ಭವನದ ಕ್ರೀಡಾ ಪಟುಗಳು ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ತರಬೇತುದಾರ ಉದಯ ಜಾಧವ ತಿಳಿಸಿದ್ದಾರೆ. ವಿದ್ಯಾರ್ಥಿ ಕ್ರೀಡಾಪಟುಗಳಾದ ಶಾಶ್ವತ ಪರಶುರಾಮ ತೋಟಗೇರ, ಅಭಿರಾಮ ರಾಮ ನಾರಾಯಣ ಐತಾಳ, ಕಿರಣ ಸುಭಾಸ ಧಾರವಾಡಕರ ಇದೇ ಬರುವ ಜನೇವರಿ 03 ರಂದು ಗುಜರಾತಿನ … [Read more...] about ಹಳಿಯಾಳದ ಕ್ರೀಡಾ ಭವನದ ಕ್ರೀಡಾ ಪಟುಗಳು ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ರಾಜ್ಯಕ್ಕೆ
ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ
ಕುಮಟಾ:ಬಿಜೆಪಿ ಅಧ್ಯಕ್ಷ ಅಮಿತ್ ಶಾ ಒಮ್ಮೆಯಷ್ಟೆ ಕರ್ನಾಟಕ ರಾಜ್ಯಕ್ಕೆ ಭೆಟ್ಟಿ ಕೊಟ್ಟಿದ್ದರಿಂದ ಹೆದರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸಿಬಿಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಪಕ್ಷದ ನಾಯಕ ಯಡಿಯೂಪ್ಪನವರ ಮೇಲೆ ಸುಳ್ಳು ಎಫ್ಐಆರ್ ದಾಖಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧಿ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು. ರವಿವಾರದಂದು ಇಲ್ಲಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ನಡೆದ ಪಕ್ಷ ಸೇರ್ಪಡೆ … [Read more...] about ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ