ಹೊನ್ನಾವರ:ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು. ಸಂತ್ರಸ್ಥನ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಮಂಕಿ ಹಿಂದೂ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಮಂಕಿ ಉಪತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಂಕಿ ಮಾವಿನಕಟ್ಟೆಯಿಂದ ನಾಡ ಕಛೇರಿಯವರೆಗೆ ಮಹಿಳೆಯರು ಸೇರಿದಂತೆ ಸಾವಿರಾರು ಜನರು ಕಾಲ್ನಡಿಗೆ ಮೂಲಕ ಪರೇಶ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು … [Read more...] about ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ರಾಜ್ಯಪಾಲರಿಗೆ
ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ,ತಹಶೀಲದಾರ್ ಅವರಿಗೆ ಮನವಿ
ಹಳಿಯಾಳ ; ಧೋಬಿ, ರಜಕ ಮತ್ತು ಪರಿಟ ಎಂಬ ಹೆಸರಿನಲ್ಲಿ ಕರೆಯುತ್ತಿರುವ ಮಡಿವಾಳ ಸಮಾಜವನ್ನು ಡಾ, ಅನ್ನಪೂರ್ಣ ವರದಿ ಮತ್ತು ಇತರ ರಾಜ್ಯಗಳಲ್ಲಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲಾಗಿದ್ದು ಆ ವರದಿಯನ್ನು ರಾಜ್ಯದಲ್ಲಿಯೂ ಸಹ ಅನುಷ್ಠಾನಗೊಳಿಸಬೇಕು ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಮಡಿವಾಳ ಸಮಾಜ ಸಂಘದವರು ಮೆರವಣಿಗೆಯನ್ನು ನಡೆಸಿ ಹಳಿಯಾಳ ತಹಶೀಲದಾರ್ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿಯ ಶ್ರೀ ಗಣೇಶ ಕಲ್ಯಾಣ … [Read more...] about ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ,ತಹಶೀಲದಾರ್ ಅವರಿಗೆ ಮನವಿ
ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸವನ್ನು ವಿರೋಧಿಸಿ ;ಪ್ರತಿಭಟನೆ
ಹೊನ್ನಾವರ:ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸವನ್ನು ವಿರೋಧಿಸಿ ಹೊನ್ನಾವರ ತಾಲೂಕಾ ಸಂಘ ಪರಿವಾರದ ಮುಖಂಡರು ಹೊನ್ನಾವರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ನಂತರ ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿದ ಪ್ರಮುಖರು ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದರು. ಹಿಂದು ಸಂಘಡನೆಯ ಪ್ರಮುಖ ವಿಶ್ವನಾಥ ನಾಯಕ ಮಾತನಾಡಿ ಕಳೆದ 4 ವರ್ಷದಿಂದ ನಮ್ಮ ಹಿಮದು ಸಂಘಟನಾಕಾರ್ಯಕರ್ತರನ್ನು ಗುರಿಯಾಗಿಸಿ ಹತ್ಯೆಯಾಗುತ್ತಿದೆ ಸಂಭದಿಸಿದ ಅಪರಾಧಿಗಳನ್ನನ್ನು … [Read more...] about ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸವನ್ನು ವಿರೋಧಿಸಿ ;ಪ್ರತಿಭಟನೆ