ಹಳಿಯಾಳ:- ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಮಹಾವಿದ್ಯಾಲಯಗಳ ಕ್ರೀಡಾಕೂಟದ ಯೋಗ ಸ್ಪರ್ಧೆಯಲ್ಲಿ ಹಳಿಯಾಳದ ಕೆ.ಎಲ್.ಎಸ್. ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ ಗಣೇಶ ಗಂಗಾಧರ ಗಾಣಿಗೇರ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಯೋಗ ಸ್ಪೆರ್ಧೆಗೆ ಆಯ್ಕೆಯಾಗಿದ್ದಾನೆ. … [Read more...] about ಜಿಲ್ಲಾ ಮಟ್ಟದ ಯೋಗ ಸ್ಪರ್ದೆಯಲ್ಲಿ ಗಣೇಶ ಸಾಧನೆ – ರಾಜ್ಯಮಟ್ಟಕ್ಕೆ ಆಯ್ಕೆ
ರಾಜ್ಯಮಟ್ಟಕ್ಕೆ ಆಯ್ಕೆ
ರಾಜ್ಯಮಟ್ಟಕ್ಕೆ ಆಯ್ಕೆ
ಹೊನ್ನಾವರ .ಅಂಕೋಲಾದ ಜೈಹಿಂದ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುಣವಂತೆ ಮಕ್ಕಳು ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದ ಸಂಜನಾ ಗೌಡ, ದ್ವೀತಿಯ ಸ್ಥಾನ ಪಡೆದ ತೇಜಸ್ವೀನಿ ಗೌಡ ಇವರಿಬ್ಬರೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಒಂದೇ ಸ್ಪರ್ಧೆಯಲ್ಲಿ ಒಂದೆ ಶಾಲೆಯ ವಿದ್ಯಾರ್ಥಿಗಳು ಕ್ಲಸ್ಟರ್ ಹಂತದಿಂದ ರಾಜ್ಯಮಟ್ಟದವರೆಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು … [Read more...] about ರಾಜ್ಯಮಟ್ಟಕ್ಕೆ ಆಯ್ಕೆ
ಚರ್ಚಾಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
ಹೊನ್ನಾವರ .ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಫ್ರತಿಭಾ ಕಾರಂಜಿಯಲ್ಲಿ ï ವಿದ್ಯಾರ್ಥಿನಿ ರಕ್ಷಿತಾ ಎನ್. ಯಾಜಿ ಚರ್ಚಾಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ ಮತ್ತು ಆಶು ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾಳೆ. ಇವಳು ಸರಕಾರಿ ಪ್ರೌಡಶಾಲೆ ಇಡಗುಂಜಿ, ಹೊನ್ನಾವರ ಇಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇವಳ ಈ ಸಾಧನೆಗೆ Sಆಒಅ ಅಧ್ಯಕ್ಷರು, ಸದಸ್ಯರು , ಹಾಗೂ ಶಾಲೆಯ ಉಪ- ಪ್ರಾಚಾರ್ಯರು ಮತ್ತು … [Read more...] about ಚರ್ಚಾಸ್ಪರ್ಧೆಯಲ್ಲಿ ಪ್ರಥಮ ಸ್ಥಾನ