ಕುಮಟಾ : ಪಟ್ಟಣದ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟದ ಲಿಖಿತ ಪ್ರಬಂಧ ಸ್ಪರ್ಧೆಯಲ್ಲಿ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಬಹುಮಾನ ಪಡೆದು ಸಾಧನೆ ಮಾಡಿದ್ದಾರೆ.ರಮ್ಯಾ ಶ್ರೀಧರ ಭಟ್ಟ ಹಾಗೂ ಪಲ್ಲವಿ ರಮಾನಂದ ನಾಯ್ಕ ಇವರು ದಾವಣಗೆರೆಯಾ ಪ್ರೇಮಾ ಅರುಣಾಚಲ ರೇವಣಕರ್ ಪ್ರತಿಷ್ಠಾನದಿಂದ ಸ್ವಾತಂತ್ರೊö್ಯÃತ್ಸವದ ಅಮೃತ ಮಹೋತ್ಸವದ ಅಂಗವಾಗಿ ಏರ್ಪಡಿಸಿದ ರಾಜ್ಯಮಟ್ಟದ ಲಿಖಿತ ಪ್ರಬಂಧ ಸ್ಪರ್ಧೆಯಲ್ಲಿ … [Read more...] about ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಾಧನೆ