ಬೆಂಗಳೂರು : ನೆರೆ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲ ರಾಜ್ಯಾದ್ಯಂತ ರಾತ್ರಿ 9 ರಿಂದಲೇ ನೈಟ್ ಕಫ್ಯೂ ಮತ್ತು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ.ರಾತ್ರಿ ಕರ್ಫ್ಯೊ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಾದ ಜಾಮರಾಜನಗರ, ಮೈಸೂರು, ಮಂಗಳೂರು, ಮಡಿಕೇರಿ ಹಾಗೂ ಮಹಾರಾಷ್ಟç ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ … [Read more...] about ರಾಜ್ಯಾದ್ಯಂತ ನೈಟ್ ಕರ್ಪ್ಯೊ ಅವಧಿ ವಿಸ್ತರಣೆ ಆ. 23 ರಿಂದ ಶಾಲಾ ಕಾಲೇಜು ಆರಂಭ : ಸಿಎಂ ಬೊಮ್ಮಾಯಿ
ರಾಜ್ಯಾದ್ಯಂತ
ಕಲಾ ಅಂತರ್ಗತ ಕಲಿಕೆ- ಸಂವಾದ
ಹೊನ್ನಾವರ: ತಾಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಇಂಡಿಯಾ ಫೌಂಡೇಶನ್ ಫಾರ್ ದಿ ಆಟ್ರ್ಸ ರವರು ಕಲಿ-ಕಲಿಸು ಯೋಜನೆಯಡಿ ಯೋಜಿಸಿದ ಶಾಲೆಗಳೊಂದಿಗೆ ಸಂವಾದ ಕಾರ್ಯಕ್ರಮವು ನಡೆಯಿತು. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸಾಕ್ಷಿ ಶಿಕ್ಷಕ ಬಳಗದ ಪಾಲ್ಗೊಳ್ಳುವಿಕೆಯ ಮೂಲಕ ಕಾರ್ಯಕ್ರಮವು ಯಶಸ್ವಿಯಾಯಿತು. ಐ ಎಫ್ ಎ ಕಲಾ ಶಿಕ್ಷಣ ವಿಭಾಗದ ನಿರ್ದೇಶಕರಾದ ಕೃಷ್ಣಮೂರ್ತಿ ಟಿ.ಎನ್ ಸಂವಾದವನ್ನು ಉದ್ಘಾಟಿಸಿ ಮಾತನಾಡಿ ಸ್ಥಳೀಯ ಜಾನಪದ ಕಲೆಯನ್ನು ಒಳಗೊಂಡಂತೆ ವಿವಿಧ ಕಲಾ … [Read more...] about ಕಲಾ ಅಂತರ್ಗತ ಕಲಿಕೆ- ಸಂವಾದ
ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ
ಹೊನ್ನಾವರ:ರಾಜ್ಯಾದ್ಯಂತ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು ಮಾರ್ಚ 4 ರಂದು ತಾಲೂಕಿನಲ್ಲಿ ಪಾದಯಾತ್ರೆ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಸುಬ್ರಾಯ ನಾಯ್ಕ ಹೇಳಿದರು.ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 10 ಗಂಟೆಗೆ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಪಟ್ಟಣದ ಶರಾವತಿ ಸರ್ಕಲ್ ಬ್ರಹತ್ ಶೋಭಾಯಾತ್ರೆ ಆರಂಭವಾಗಲಿದ್ದು, … [Read more...] about ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ
“ಡಿ” ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ;ಮನವಿ
ಕಾರವಾರ: ಕಂದಾಯ ಇಲಾಖೆಯ ಗ್ರಾಮ ಸಹಾಯಕರನ್ನು "ಡಿ" ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ ಗ್ರಾಮ ಸಹಾಯಕರ ಸಂಘದ ಜಿಲ್ಲಾ ಘಟಕದಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕಂದಾಯ ಇಲಾಖೆಯಲ್ಲಿ ಕಳೆದ ನಾಲ್ಕು ದಶಕಗಳಿಂದ ರಾಜ್ಯಾದ್ಯಂತ 10,450 ಗ್ರಾಮ ಸಹಾಯಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಯಾವದೇ ಸೇವಾ ಭದ್ರತೆಗಳಿಲ್ಲದೇ 10 ಸಾವಿರ ವೇತನಕ್ಕೆ ದುಡಿಯುತ್ತಿದ್ದಾರೆ. ಆದರೆ, ಈಗಿನ ದುಬಾರಿ ದಿನಗಳಲ್ಲಿ ಈ … [Read more...] about “ಡಿ” ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ;ಮನವಿ
ಹೊನ್ನಾವರದಲ್ಲಿ ಮನೆಮನೆಗೆ ಕಾಂಗ್ರೇಸ್ ಯಶಸ್ವಿ
ಹೊನ್ನಾವರ :ರಾಜ್ಯಾದ್ಯಂತ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಕರೆಕೊಟ್ಟಂತೆ ಮನೆಮೆನೆಗೆ ಕಾಂಗ್ರೆಸ್ ಕಾರ್ಯಕ್ರಮ ಹೊನ್ನಾವರದಲ್ಲಿ ಯಶಸ್ವಿಯಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎಸ್. ತೆಂಗೇರಿ ಹೇಳಿದರು. ರಾಜ್ಯಾದ್ಯಂತ ಪ್ರತಿ ಬ್ಲಾಕ್ ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಉದ್ದೇಶದಿಂದ ಯಾವುದಾದರೊಂದು ಮತಗಟ್ಟೆಯಲ್ಲಿ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆಸುವಂತೆ ಕೆ.ಪಿ.ಸಿ.ಸಿ. ತಿಳಿಸಿತ್ತು. ಪ್ರತಿ ಮನೆಗೂ ಸಿದ್ದರಾಮಯ್ಯ … [Read more...] about ಹೊನ್ನಾವರದಲ್ಲಿ ಮನೆಮನೆಗೆ ಕಾಂಗ್ರೇಸ್ ಯಶಸ್ವಿ