ಹಳಿಯಾಳ: ಕನ್ನಡ ಅಭಿಮಾನವು ಕೇವಲ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗಿರಬಾರದು ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನ ಹೊಂದಿ ತಮ್ಮ ಕ್ಷೇತ್ರದಲ್ಲಿ ಸಾಧಿಸುವುದರ ಮೂಲಕ ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ಎಂದು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಆಡಳಿತಾಧಿಕಾರಿ ಪ್ರಕಾಶ ಪ್ರಭು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಹಳಿಯಾಳ: ಕನ್ನಡ ಅಭಿಮಾನವು ಕೇವಲ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗಿರಬಾರದು ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಬಗ್ಗೆ … [Read more...] about ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ;ಪ್ರಕಾಶ ಪ್ರಭು
ರಾಜ್ಯೋತ್ಸವ
62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಣೆ
ಹಳಿಯಾಳ :ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗದಲ್ಲಿ 62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಹಳಿಯಾಳ ತಾಲೂಕಾ ಜಯ ಕರ್ನಾಟಕ ಸಂಘಟನೆ ಹಾಗೂ ವೀರಶೈವ ಮಹಾಸಭಾ ಸಂಘಟನೆಂiÀವರು ಜಂಟಿಯಾಗಿ ನಿರ್ಮಿಸಿದ 190 ಅಡಿ(62 ಮೀಟರ್) ಉದ್ದದ ಬೃಹತ್ ಕನ್ನಡ ಬಾವುಟದ ಪ್ರದರ್ಶನ ಹಾಗೂ ಮೇರವಣಿಗೆ ರಾಜ್ಯೋತ್ಸವಕ್ಕೆ ಮೇರಗು ನೀಡಿತು. ಪಟ್ಟಣದ ಯಲ್ಲಾಪೂರ ನಾಕಾದಲ್ಲಿರುವ ಡಾ. ಬಾಬಾಸಾಹೇಬ ಅಂಬೇಡ್ಕರ ಪುತ್ಥಳಿ, ಅರ್ಬನ್ ವೃತ್ತದಲ್ಲಿರುವ ಸಂಗೋಳ್ಳಿ … [Read more...] about 62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಣೆ