ಯಲ್ಲಾಪುರ : ಪತಂಜಲಿ ಯೋಗ ಸಮಿತಿ ಹಾಗೂ ತಾಲೂಕಾ ಭಾಜಪ ಘಟಕ ಇವರ ಆಶ್ರಯದಲ್ಲಿ ಪಟ್ಟಣದ ಎಪಿಎಂಸಿ ಆವಾರದ ಅಡಿಕೆ ಭವನದಲ್ಲಿ ೭ನೇ ವಿಶ್ವ ಯೋಗ ದಿನಾಚರಣೆಯನ್ನು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ವಿಕೇಂದ್ರೀಕರಣ ಆಯೋಗದ ಉಪಾಧ್ಯಕ್ಷ ಪ್ರಮೋದ ಉದ್ಘಾಟಿಸಿ ಸರಳವಾಗಿ ಆಚರಿಸಲಾಯಿತು.ನಂತರ ನಡೆದ ಯೋಗ ಪ್ರಾತ್ಯಕ್ಷಿಕೆಯನ್ನು ಯೋಗ ಶಿಕ್ಷಕರಾದ ಕನಕಪ್ಪ ಹಾಗೂ ನಾಗೇಶ್ ರಾಯ್ಕರ್ ರವರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ … [Read more...] about ಯಲ್ಲಾಪುರದಲ್ಲಿ ೭ನೇ ವಿಶ್ವ ಯೋಗ ದಿನಾಚರಣೆ