ಹಳಿಯಾಳ:- ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ 53ನೇ ಹುಟ್ಟು ಹಬ್ಬದ ಅಂಗವಾಗಿ ವೇದಿಕೆಯ ಹಳಿಯಾಳ ಘಟಕ 250 ಸಸಿಗಳನ್ನು ನೆಡುವುದರ ಮೂಲಕ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಣೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಹಳಿಯಾಳ ಘಟಕ ಅಧ್ಯಕ್ಷ “ಸುವರ್ಣಶ್ರೀ” ರಾಜ್ಯ ಪ್ರಶಸ್ತಿ ಪುರಸ್ಕøತ ಬಸವರಾಜ ಬೆಂಡಿಗೇರಿಮಠ ನೇತೃತ್ವದಲ್ಲಿ ಹಳಿಯಾಳ-ಅಳ್ನಾವರ ರಸ್ತೆಯಲ್ಲಿರುವ ಗುತ್ತಿಗೇರಿ ಕೆರೆಯ ಸುತ್ತಮುತ್ತಲು … [Read more...] about ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರ ಜನ್ಮದಿನ ಅಂಗವಾಗಿ ೨೦೦ ಸಸಿ ನೆಟ್ಟು ವನಮಹೋತ್ಸವ ಆಚರಣೆ
ರಾಜ್ಯ ಪ್ರಶಸ್ತಿ
ಯಕ್ಷಗಾನವು ಕರಾವಳಿಯ ಗಂಡುಮೆಟ್ಟಿನ ವಿಶೇಷ ಕಲೆ
ಹೊನ್ನಾವರ .ತಾಲೂಕಿನ ಹೊಸಾಕುಳಿ ಜಾತ್ರೆಯ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವಸ್ಥಾನದ ಹತ್ತಿರ ಯಕ್ಷಗಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪ್ರಶಸ್ತಿ ಪುರಸ್ಕøತರಾದ ವೇದಮೂರ್ತಿ ಶಿವರಾಮ ಶಂಭು ಭಟ್ಟ, ಯಕ್ಷಗಾನ ಕಲೆಯಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕøತರಾದ ಕೃಷ್ಣ ಯಾಜಿ ಬಳ್ಕೂರು ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮಕ್ಕೆ ವಿಶೇಷ ಆಮಂತ್ರಿತರಾಗಿ ಆಗಮಿಸಿದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ … [Read more...] about ಯಕ್ಷಗಾನವು ಕರಾವಳಿಯ ಗಂಡುಮೆಟ್ಟಿನ ವಿಶೇಷ ಕಲೆ