ಹಳಿಯಾಳ: ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ 17 ವರ್ಷದೂಳಗಿನ ಬಾಲಕರ ವಿಭಾಗದ ಚದುರಂಗ ಸ್ಪರ್ಥೆಯಲ್ಲಿ ಸ್ಥಳೀಯ ಕಾರ್ಮೇಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರಜ್ವಲ ಶೆಟ್ಟಿ 2ನೇಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ದೈಹಿಕ ಶಿಕ್ಷಕರಾದ ಶಂಕರ ಜುಂಜವಾಡಕರ ಅವರಿಂದ ತರಬೇತಿ ಪಡೆದಿರುವ ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರ, ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ. … [Read more...] about ಚದುರಂಗ ಸ್ಪರ್ಧೆಯಲ್ಲಿ ಪ್ರಜ್ವಲ ಶೆಟ್ಟಿ ಸಾಧನೆ ರಾಜ್ಯ ಮಟ್ಟಕ್ಕೆ ಆಯ್ಕೆ
ರಾಜ್ಯ ಮಟ್ಟಕ್ಕೆ ಆಯ್ಕೆ
ರಾಜ್ಯ ಮಟ್ಟಕ್ಕೆ ಆಯ್ಕೆ
ಹಳಿಯಾಳ:ಉತ್ತರ ಕನ್ನಡ ಜಿಲ್ಲಾ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ದೆಯ ವಿವಿಧ ಸ್ಪರ್ದೆಗಳಲ್ಲಿ ಭಾಗವಹಿಸಿದ ಹಳಿಯಾಳದ ಕಾರ್ಮೆಲ್ ಪ್ರೌಢ ಶಾಲೆಯ ಹಲವು ಮಕ್ಕಳು ಜಿಲ್ಲಾ ಮಟ್ಟದಲ್ಲಿ ಸಾಧನೆಗೈದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಶಾಲಾ ಮುಖ್ಯೋಪಾಧ್ಯಾಯನಿ ಸಿ! ಸ್ವರೂಪಾ.ಡಿಸೋಜಾ ತಿಳಿಸಿದ್ದಾರೆ. ವಿದ್ಯಾರ್ಥಿಗಳಾದ ದಿವ್ಯಾ ಮಾದರ ತೆಲಗು ಭಾಷಣದಲ್ಲಿ ಪ್ರಥಮ, ಚಕ್ರ ಎಸೆತದಲ್ಲಿ ಸೋಬಿನಾ.ಕಾಂಬ್ರೇಕರ.ದ್ವಿತೀಯ, ಯೋಗದಲ್ಲಿ ಗಣೇಶ ಗಾಣಿಗೇರ ಮತ್ತು … [Read more...] about ರಾಜ್ಯ ಮಟ್ಟಕ್ಕೆ ಆಯ್ಕೆ