ಹಳಿಯಾಳ :- ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಎದುರಾಗಿರುವ ಕರೆನ್ಸಿ ಕೊರತೆ ಸಮಸ್ಯೆಯು ಅತೀ ಶೀಘ್ರ ಬಗೆಹರಿಯಲಿದೆ, ಈ ಕುರಿತು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಕೇಂದ್ರ ಮಹಿಳಾ ಮತ್ತು ಶಿಶುಅಭಿವೃದ್ಧಿ ಹಾಗೂ ಅಲ್ಪಸಂಖ್ಯಾತ ಖಾತೆ ರಾಜ್ಯ ಸಚಿವ ಡಾ.ವಿರೇಂದ್ರ ಕುಮಾರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಆಕಸ್ಮಿಕವಾಗಿ ಎದುರಾಗಿರುವ ಕರೆನ್ಸಿ ಕೊರತೆ ತಾತ್ಕಾಲಿಕ ಸಮಸ್ಯೆಯಾಗಿದ್ದು … [Read more...] about ಆಕಸ್ಮಿಕವಾಗಿ ಎದುರಾಗಿರುವ ಕರೆನ್ಸಿ ಕೊರತೆ ಶೀಘ್ರದಲ್ಲೇ ನಿವಾರಣೆ ಆಗಲಿದೆ ;ರಾಜ್ಯ ಸಚಿವ ಡಾ.ವಿರೇಂದ್ರ ಕುಮಾರ
ರಾಜ್ಯ ಸಚಿವ
ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಅಭಿನಂದನೆ ಸ್ವೀಕರಿಸಿ ಮಾತನಾಡಿದರು
ಹೊನ್ನಾವರ: ನಾನು ಕುಳಿತ ಖುರ್ಚಿ ಬದಲಾಗಬಹುದು. ಮೈಯೊಳಗಿನ ರಕ್ತ ಬದಲಾಗುವುದಿಲ್ಲ. ಮೈಯೊಳಗಿನ ರಕ್ತದ ಗೌರವಕ್ಕೆ ಚ್ಯುತಿ ಬಂದರೆ ಈ ಖುರ್ಚಿ, ಅಧಿಕಾರ ಯಾವುದೂ ನನಗೆ ಬೇಡ ಎಂದು ಕೇಂದ್ರ ಸರಕಾರದ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ಮೂಡಗಣಪತಿ ದೇವಸ್ಥಾನದ ಸಭಾಭವನದಲ್ಲಿ ಬಿಜೆಪಿ ತಾಲೂಕಾ ಮಂಡಲದ ವತಿಯಿಂದ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ … [Read more...] about ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಅಭಿನಂದನೆ ಸ್ವೀಕರಿಸಿ ಮಾತನಾಡಿದರು