ಹೊನ್ನಾವರ: ಆಶ್ರಯ ಮನೆ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಕೂಡಲೇ ಹಣ ಬಿಡುಗಡೆಮಾಡುವಂತೆ ಆಗ್ರಹಿಸಿ ದಿ.ಡಿ.ದೇವರಾಜ ಅರಸು ವಿಚಾರ ವೇದಿಕೆ ಹೊನ್ನಾವರ ಇವರ ನೇತೃತ್ವದಲ್ಲಿ ಹೊನ್ನಾವರದ ಆಶ್ರಯ ಯೋಜನಾ ಫಲಾನುಭವಿಗಳು ಸೋಮವಾರ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ದಿ.ಡಿ.ದೇವರಾಜ ಅರಸು ವಿಚಾರ ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ಮಾತನಾಡಿ, `ಹೊನ್ನಾವರ ತಾಲೂಕಿನಾದ್ಯಂತ ಬಹುತೇಕ ಜನರು 2016-17 ಮತ್ತು 2017-18ನೇ ಸಾಲಿನಲ್ಲಿ … [Read more...] about ಆಶ್ರಯ ಮನೆ ಯೋಜನೆಯ ಫಲಾನುಭವಿಗಳಿಗೆ ಬ್ಯಾಂಕ್ ಖಾತೆಗಳಿಗೆ ಕೂಡಲೇ ಹಣ ಬಿಡುಗಡೆಮಾಡುವಂತೆ ಆಗ್ರಹಿಸಿ; ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ