ಹಳಿಯಾಳ:- ರಾಜ್ಯ ಸರ್ಕಾರ ಲಾಕ್ ಡೌನ್ ಆದೇಶದ ಹಿನ್ನೆಲೆ ಹಳಿಯಾಳ ಸ್ತಬ್ಧವಾಗಿದೆ. ಕೆಲಸವಿಲ್ಲದೇ ಮನೆಯಿಂದ ಹೊರಬರುವವರಿಗೆ ಪೆÇಲೀಸರು ಬೆತ್ತದ ರುಚಿ ತೋರಿಸುತ್ತಿದ್ದಾರೆ. ಹಳಿಯಾಳದ ಎಲ್ಲ ಅಂಗಡಿ,ಮುಂಗಟ್ಟುಗಳು ಬಂದ್ ಆಗಿವೆ, ವಾಣಿಜ್ಯ ವ್ಯವಹಾರ ಸ್ಥಗಿತಗೊಂಡಿದೆ. ವಾಹನಗಳು ಬೀದಿಗಿಳಿಯುತ್ತಿಲ್ಲ, ಕೆಎಸ್ಆರ್ಟಿಸಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಕೆಲವರು ಮನೆಗಳಲ್ಲಿ ಕೂರದೆ ತಮ್ಮ ಬೈಕ್ಗಳಲ್ಲಿ ಸುಖಾ ಸುಮ್ಮನೆ ಹಳಿಯಾಳ ಸುತ್ತಾಡಲು ಹೊರ ಬಂದವರಿಗೆ … [Read more...] about ಅನಾವಶ್ಯಕ ಹೊರಗೆ ಸುತ್ತಾಡಿದರೇ ಬಿಳುತ್ತೆ ಬೆತ್ತಡೆಟು.
ರಾಜ್ಯ ಸರ್ಕಾರ
ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ ಅಲ್ಲದೇ ಸರ್ಕಾರ ವಿರೋಧಪಕ್ಷಗಳ ಟಿಕೆಗಳಿಗೆ ಕಿವಿಗೊಡದೆ ಕೇವಲ ಅಭಿವೃದ್ದಿ ಮಂತ್ರವನ್ನಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದು ಹಳಿಯಾಳ ಕ್ಷೇತ್ರದಲ್ಲಿ ಅಭಿವೃದ್ದಿ ಪರ್ವವೇ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಮಂಗಳವಾರ ಪಟ್ಟಣದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ವೀಕ್ಷಣೆ, ಶಿವಾಲಯಕ್ಕೆ ಭೇಟಿ, ಅಭಿವೃದ್ದಿ ಕಾಮಗಾರಿಗಳಿಗೆ ಶಿಲಾನ್ಯಾಸ … [Read more...] about ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ;ಸಚಿವ ಆರ್.ವಿ.ದೇಶಪಾಂಡೆ
ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆ ಮುದ್ರಿಣದ ನಂತರ ತನ್ನ ಹೆಸರು ಹಾಕದಂತೆ ಸೂಚಿಸಿದ ಶಾಸಕ ಕಾಗೇರಿ – ಜಿಲ್ಲಾಡಳಿತದಿಂದ ಮರು ಮುದ್ರಣ
ಕಾರವಾರ: ಟಿಪ್ಪು ಜಯಂತಿ ಆಮಂತ್ರಣ ಪದ್ರಿಕೆ ಮುದ್ರಣವಾದ ನಂತರ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸದಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಹೀಗಾಗಿ ಕೊನೆಗಳಿಗೆಯಲ್ಲಿ ಇನ್ನೊಂದು ಆಮಂತ್ರಣ ಪತ್ರಿಕೆಯನ್ನು ಜಿಲ್ಲಾಡಳಿತ ಮುದ್ರಿಸಿದೆ. ಕೇಂದ್ರ ಸಚಿವ ಅನಂತಕುಮಾರ ಹೆಗಡೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಬರೆಯದಂತೆ ಸೂಚಿಸಿದ್ದರು. ರಾಜ್ಯ ಸರ್ಕಾರದಿಂದ … [Read more...] about ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆ ಮುದ್ರಿಣದ ನಂತರ ತನ್ನ ಹೆಸರು ಹಾಕದಂತೆ ಸೂಚಿಸಿದ ಶಾಸಕ ಕಾಗೇರಿ – ಜಿಲ್ಲಾಡಳಿತದಿಂದ ಮರು ಮುದ್ರಣ
ಗೋವಾ ಗಡಿಯಲ್ಲಿ ಕನ್ನಡ ರಾಜ್ಯೋತ್ಸವ
ಕಾರವಾರ: ಕರ್ನಾಟಕ ಗೋವಾ ಗಡಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಮೂಲಕ ಕರುನಾಡ ರಕ್ಷಣಾ ವೇದಿಕೆಯವರು ಗಮನ ಸೆಳೆದರು. ಕಾರವಾರದ ಸದಾಶಿವಗಡ ಪ್ರದೇಶ ಗೋವಾ ಗಡಿಯಾಗಿದ್ದು, ಇಲ್ಲಿನ ಹಲವು ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕಿದೆ ಎಂದು ವೇದಿಕೆ ಅಧ್ಯಕ್ಷ ಎನ್. ದತ್ತಾ ಶಾಸಕ ಸತೀಶ್ ಸೈಲ್ ಬಳಿ ಮನವಿ ಮಾಡಿದರು. ಗಡಿಭಾಗದ ಅಭಿವೃದ್ದಿಗೆ ಗಮನ ಹರಿಸುವದಾಗಿ ಶಾಸಕರು ಭರವಸೆ ನೀಡಿದರು. ಸ್ಥಳೀಯ ಗ್ರಾಮ ಪಂಚಾಯತ ಸದಸ್ಯ ಸುರಜ ದೇಸಾಯಿ, ಸದಾಶಿವಗಡ ಶಾಲಾ ಮುಖ್ಯೋದ್ಯಾಪಕಿ … [Read more...] about ಗೋವಾ ಗಡಿಯಲ್ಲಿ ಕನ್ನಡ ರಾಜ್ಯೋತ್ಸವ
ಬಾಗಿನ ಅರ್ಪಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ವಿ.ಆರ್.ಡಿಎಮ್ ಟ್ರಸ್ಟ್ , ರಾಜ್ಯ ಸರ್ಕಾರ ಹಾಗೂ ವಿವಿಧ ಉದ್ಯಮಿಗಳ ಸಹಕಾರದಿಂದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಪ್ರಯತ್ನದಿಂದ ಹುಳೆತ್ತಿ ಸಂಪೂರ್ಣ ನವೀಕರಣಗೊಂಡಿರುವ ಪಟ್ಟಣದ ಅಂಚಿನಲ್ಲಿರುವ ಹವಗಿ ಕೆರೆ ತುಂಬಿದ್ದು ಸಚಿವ ಆರ್.ವಿ.ದೇಶಪಾಂಡೆ ಅವರು ತಾಲೂಕಾಡಳಿತದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕೆರೆಗೆ ಆಗಮಿಸಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ, ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ,ತಾಪಂ … [Read more...] about ಬಾಗಿನ ಅರ್ಪಿಸಿದ ಸಚಿವ ಆರ್.ವಿ.ದೇಶಪಾಂಡೆ