ಹಳಿಯಾಳ : ವ್ಹಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್, ಉತ್ಕರ್ಷ ಉ.ಕ ಸಮಗ್ರ ಗ್ರಾಮೀಣ ಅಬೀವೃದ್ದಿ ಯೋಜನೆ ಹಾಗೂ ರಾಜ್ಯ ಕುಸ್ತಿ ಅಸೋಸಿಯೆಶನ್ ರವರ ಆಶ್ರಯದಲ್ಲಿ ದಿ.ವಿಶ್ವನಾಥರಾವ ರಘುನಾಥರಾವ ದೇಶಪಾಂಡೆ ಸ್ಮರಣಾರ್ಥ ಫೆಬ್ರುವರಿ 10 ರಿಂದ 12 ರವರೆಗೆ ಮೋತಿಕೆರೆಯ ಹತ್ತಿರದ ಜಿಲ್ಲಾ ಕುಸ್ತಿ ಆಖಾಡದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ವಿ.ಆರ್.ಡಿ.ಎಮ್ ಟ್ರಸ್ಟ ಆಡಳಿತಾಧಿಕಾರಿ ಪ್ರಕಾಶ ಪ್ರಭು ಪತ್ರಿಕಾಗೊಷ್ಠಿಯಲ್ಲಿ … [Read more...] about ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ
ರಾಜ್ಯ
ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ
ಹಳಿಯಾಳ: ಜನತೆ ವಿರೋಧಿಸುತ್ತಿರುವಾಗಲೂ ಕ್ರೂರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಹೊರಟಿರುವ ರಾಜ್ಯ ಕಾಂಗ್ರೇಸ್ ಸರ್ಕಾರ ಕೇವಲ ಮತ ಬ್ಯಾಂಕಿಗಾಗಿ ರಾಜ್ಯದಲ್ಲಿ ಕೊಮುದಳ್ಳುರಿ ಸಂಭವಿಸಲು ಕಾರಣವಾಗುತ್ತಿದೆ ಎಂದು ಆಪಾದಿಸಿರುವ ಮಾಜಿ ಶಾಸಕ ಸುನೀಲ್ ಹೆಗಡೆ ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ ಮೂಲಕ ಆಗ್ರಹಿಸಿದ್ದಾರೆ. ಹಳಿಯಾಳ: ಜನತೆ ವಿರೋಧಿಸುತ್ತಿರುವಾಗಲೂ ಕ್ರೂರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಹೊರಟಿರುವ ರಾಜ್ಯ ಕಾಂಗ್ರೇಸ್ ಸರ್ಕಾರ ಕೇವಲ ಮತ … [Read more...] about ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ
All India Nausainik Camp ನಲ್ಲಿ ದ್ವಿತೀಯ ಸ್ಥಾನ
ಹೊನ್ನಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದ NCC ನೌಸೇನಾ ಘಟಕ್ಕೆ ಸೇರಿರುವ ಕೆಡೆಟ್ಗಳಾದ ಪ್ರಮೋದ ಎಸ್. ದೇವಡಿಗ ಮತ್ತು ಶ್ರೀಧರ ಎ. ನಾಯ್ಕ ಇವರು ದಿ. 26-9-2017 ರಿಂದ 3-10-2017 ರವರೆಗೆ ಐಎನ್ಎಸ್ ಕದಂಬಾ (ಕಾರವಾರ) ದಲ್ಲಿ ನಡೆದಿರುವಂತಹÀ ಂAll India Nausainik Camp ನಲ್ಲಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ (ರಾಜ್ಯ) ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಅವರಿಗೆ ಮಹಾವಿದ್ಯಾಲಯದ ಸಮಸ್ತರ ಪರವಾಗಿ ಅಭಿನಂದಿಸಿದ್ದಾರೆ … [Read more...] about All India Nausainik Camp ನಲ್ಲಿ ದ್ವಿತೀಯ ಸ್ಥಾನ
ಪ್ರತಿಭಾಕಾರಂಜಿಯಲ್ಲಿ ಭಾಗವಹಿಸಿ ವಿಧ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟಮಟ್ಟದಲ್ಲಿ ಬೆಳಗುವಂತಾಗಲಿ
ಹೊನ್ನಾವರ : ಶಿಕ್ಷಣಕ್ಕೆ ನೀಡುವ ಆದ್ಯತೆಯನ್ನು ಪಠ್ಯೇತರ ಚಟುವಟಿಕೆಗಳಿಗು ಶಿಕ್ಷಕರು ಪಾಲಕರು ನೀಡಬೇಕು ಇದರಿಂದ ಪ್ರತಿಭೆಗಳು ಬೆಳಗಬೇಕು ಎಂದು ಶಾಸಕಿ ಶಾರದಾ ಶೆಟ್ಟಿ ಹೇಳಿದರು ಅವರು ಮಾರ್ಥೋಮಾ ಫ್ರೌಡ ಶಾಲೆಯಲ್ಲಿ ಜಿಲ್ಲಾಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ, ಹೊನ್ನಾವರ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಮಾತನಾಡಿದರು. … [Read more...] about ಪ್ರತಿಭಾಕಾರಂಜಿಯಲ್ಲಿ ಭಾಗವಹಿಸಿ ವಿಧ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟಮಟ್ಟದಲ್ಲಿ ಬೆಳಗುವಂತಾಗಲಿ
ಗೌರಿ ಲಂಕೇಶ ಹತ್ಯೆ ಖಂಡಿಸಿ ;ರಾಜ್ಯ ಸರ್ಕಾರಕ್ಕೆ ಮನವಿ
ಹೊನ್ನಾವರ:ಲೇಖಕಿ, ಹೋರಾಟಗಾರ್ತಿ ಗೌರಿ ಲಂಕೇಶರ ಹತ್ಯೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ, ದುಷ್ಕರ್ಮಿಗಳ ಹಿಂದಿರುವ ಜಾಲವನ್ನು ಭೇದಿಸಿ ಪ್ರಜಾಪ್ರಭುತ್ವವನ್ನು ಉಳಿಸಬೇಕು ಎಂದು ದಿ. ಡಿ.ದೇವರಾಜ ಅರಸು ವಿಚಾರ ವೇದಿಕೆ ಮತ್ತು ಪ್ರಗತಿಪರ ಚಿಂತನ ಸಂಘಟನೆಯ ವತಿಯಿಂದ ತಹಸೀಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಬುಧವಾರ ಮನವಿ ಸಲ್ಲಿಸಲಾಯಿತು. ಗೌರಿ ಲಂಕೇಶ ಅವರನ್ನು ಗುಂಡಿಕ್ಕಿ ಕೊಂದ ಹಂತಕರನ್ನು ಕೂಡಲೇ ಬಂಧಿಸಬೇಕು. ಈ … [Read more...] about ಗೌರಿ ಲಂಕೇಶ ಹತ್ಯೆ ಖಂಡಿಸಿ ;ರಾಜ್ಯ ಸರ್ಕಾರಕ್ಕೆ ಮನವಿ