ಕಾರವಾರ:ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಹೆಚ್.ಸಿ.ರುದ್ರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲೆಯಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಗೋವಾದಿಂದ ಅಕ್ರಮವಾಗಿ … [Read more...] about ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ
ರಾಜ್ಯ
ನ್ಯೂ ಇಂಗ್ಲಿಷ್ ಸ್ಕೂಲ್ಗೆ ರಾಜ್ಯ ಮಟ್ಟದಲ್ಲಿ ತೃತೀಯ ರ್ಯಾಂಕ್
ಹೊನ್ನಾವರ;ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಅಮೃತಾ ವಿ. ಭಟ್ಟ ಇವಳಿಗೆ ಭಾರತ ಸಂಸ್ಕøತಿ ಪ್ರತಿಷ್ಠಾನ ಏರ್ಪಡಿಸಿದ್ದ 45ನೇ ವರ್ಷದ ರಾಜ್ಯಮಟ್ಟದ ರಾಮಾಯಣ ಪ್ರತಿಭಾ ಪರೀಕ್ಷೆಯಲ್ಲಿ ತೃತೀಯ ಸ್ಥಾನ ಪಡೆದ ಪ್ರಯುಕ್ತ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದಕ ಪ್ರಧಾನ ಮಾಡಲಾಯಿತು. ಪೂಜ್ಯ ಶ್ರೀ ಮ.ನಿ.ಪ್ರ. ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಶ್ರೀ ಬೇಲಿಮಠ ಮಹಾಸಂಸ್ಥಾನ ಇವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಎ.ಎಸ್. … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ಗೆ ರಾಜ್ಯ ಮಟ್ಟದಲ್ಲಿ ತೃತೀಯ ರ್ಯಾಂಕ್
ಕಯಾಕಿಂಗ್ನಲ್ಲಿ ಭಾಘಿಯಾಗಿರುವ ಜಲ ಸಾಹಸಿಗರು
ಕಾರವಾರ:ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ದಾಂಡೇಲಿಯಲ್ಲಿ ಕಾಳಿ ಕಯಾಕ್ ಉತ್ಸವವನ್ನು ಆಯೋಜಿಸಲಾಗುತ್ತಿದ್ದು, ಜೂನ್ 2ರಿಂದ 4ರವರೆಗೆ ನಡೆಯಲಿರುವ ಈ ಉತ್ಸವದಲ್ಲಿ ದೇಶ ವಿದೇಶಗಳಿಂದ ಕಯಾಕ್ ಪಟುಗಳು ಭಾಗವಹಿಸಲಿದ್ದಾರೆ. ಜನರಲ್ ತಿಮ್ಮಯ್ಯ ಸಾಹಸ ಅಕಾಡೆಮಿಯ ಸಲಹೆಗಾರ ಕೀರ್ತಿ ಪಾಯಸ್ ಅವರು ಸೋಮವಾರ ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವೈಟ್ ವಾಟರ್ ಕಯಾಕ್ ಫೆಸ್ಟಿವಲ್ ಆಯೋಜಿಸಲಾಗುತ್ತಿದೆ. ಕೇರಳದ ಮಲಬಾರ್ ನದಿ ಉತ್ಸವ, ಗಂಗಾ … [Read more...] about ಕಯಾಕಿಂಗ್ನಲ್ಲಿ ಭಾಘಿಯಾಗಿರುವ ಜಲ ಸಾಹಸಿಗರು
ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್
ಕಾರವಾರ:ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಜೂನ್ 2ರಿಂದ 4ರವರೆಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್ ಆಯೋಜಿಸಲಾಗಿದೆ. ಫೆಸ್ಟಿವಲ್ ಅಂಗವಾಗಿ ವಿವಿಧ ವಿಭಾಗಗಳಲ್ಲಿ ಕಯಾಕಿಂಗ್ ಸ್ಪರ್ಧೆಗಳು ನಡೆಯಲಿದ್ದು, ಒಟ್ಟು 15ಸಾವಿರ ಅಮೆರಿಕನ್ ಡಾಲರ್ ಬಹುಮಾನ ಮೊತ್ತವನ್ನು ನಿಗದಿಪಡಿಸಲಾಗಿದೆ. ಕಯಾಕಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವವರಿಗಾಗಿ ಆನ್ಲೈನ್ ನೋಂದಣಿ ಪ್ರಾರಂಭಿಸಲಾಗಿದ್ದು, https://www.kalikayakfestival.com/ … [Read more...] about ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್
ಬೃಹತ್ ಉದ್ಯೋಗಮೇಳ
ಕಾರವಾರ:ಮೇ 28 ರಂದು ಧಾರವಾಡದಲ್ಲಿ ರಾಜ್ಯ ಮಟ್ಟದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಕರ ಹಾಗೂ ಶಿಕ್ಷಕೇತರ ಸಿಬ್ಬಂದಿ ನೇಮಕಾತಿಗಾಗಿ ಬೃಹತ್ ಉದ್ಯೋಗಮೇಳ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡದ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ನಾಗರಾಜ ಎಚ್.ಎನ್ ಲಿಂಗಸೂಗೂರು ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರ ಅರ್ಹತೆ ಇರುವ ಅಭ್ಯರ್ಥಿಗಳು ಸರಿಯಾಗಿ ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ. ಸರಕಾರಿ … [Read more...] about ಬೃಹತ್ ಉದ್ಯೋಗಮೇಳ