ಹೊನ್ನಾವರ; ವರ್ಷಗಳ ಕಾಲ ದಕ್ಷಿಣ, ಕೊಂಕಣ ಹಾಗೂ ಮಲೆನಾಡನ್ನು ಆಳಿದ ರಾಣಿ ಚೆನ್ನಭೈರಾದೇವಿಯ ಹೆಸರನ್ನು ಚಿರಸ್ಥಾಯಿಗೊಳಿಸಲು ಮತ್ತು ಅವಳು ಇಂದಿನ ಯುವಜನಕ್ಕೆ ಸ್ಪೂರ್ತಿ ನೀಡುವಂತಹ ವಾತಾವರಣ ನಿರ್ಮಿಸಲು ರಾಣಿ ಚೆನ್ನಭೈರಾದೇವಿ ಥೀಮ್ಪಾರ್ಕ್ನ್ನು ನಿರ್ಮಾಣ ಮಾಡಿ ಅದರಲ್ಲಿ ರಾಣಿಯ ತಾಮ್ರದ ಮೂರ್ತಿಯನ್ನು ಪ್ರತಿಷ್ಠಾಪಿಸಲು ನಿರ್ಧರಿಸಲಾಗಿದೆ.ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಇವರ ಪ್ರೇರಣೆ ಹಾಗೂ ಮಾರ್ಗದರ್ಶನದಂತೆ ನಿರ್ಮಾಣ ಕಾರ್ಯ … [Read more...] about ರಾಣಿ ಚೆನ್ನಭೈರಾದೇವಿ ಥೀಮ್ಪಾರ್ಕ್ ನಿರ್ಮಾಣಕ್ಕೆ ಸಮಿತಿ ರಚನೆ