ಕಾರವಾರ: ಗೋಕರ್ಣ ಮಹಾಬಲೇಶ್ಚರ ದೇವಸ್ಥಾನವನ್ನು ರಾಮಚಂದ್ರಪುರ ಮಠದ ಆಡಳಿತದಿಂದ ಹಿಂಪಡೆದು, ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಮರು ಆದೇಶ ನೀಡಿದೆ.ಮುಜರಾಯಿ ಇಲಾಖೆಯ ಆಡಳಿತದಲ್ಲಿದ್ದ ಈ ದೇಗುಲವನ್ನು 2004ರಲ್ಲಿ ಆಗಿನ ಟ್ರಸ್ಟಿ ವಿ.ಡಿ.ದೀಕ್ಷಿತ್ ನಿಧನದ ಬಳಿಕ 2008ರ ಆ.14ರವರೆಗೆ ಅವರ ಪುತ್ರ ಬಾಲಚಂದ್ರ ದೀಕ್ಷಿತ್ ಉಸ್ತುವಾರಿ ಆಡಳಿತ ನಡೆಸಿಕೊಂಡು ಬರುತ್ತಿದ್ದರು. ಆದರೆ 2008ರ ಮೇ ತಿಂಗಳಿನಲ್ಲಿ … [Read more...] about ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ
ರಾಮಚಂದ್ರಾಪುರ ಮಠ
ಫೇ 29 ಕ್ಕೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”
ಕುಮಟಾ : ಶ್ರೀ ರಾಮಚಂದ್ರಾಪುರ ಮಠ ಹಾಗೂ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ಮಂಗಳೂರಿನ ಪ್ರತಿಷ್ಠಿತ ಕೆ.ಎಸ್ ಹೆಗಡೆ ಆಸ್ಪತ್ರೆಯ ನುರಿತ ವೈದ್ಯರ ತಂಡದಿಂದ "ಉಚಿತ ಆರೋಗ್ಯ ತಪಾಸಣಾ ಶಿಬಿರ" ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸರಸ್ವತಿ ವಿದ್ಯಾಕೇಂದ್ರದಲ್ಲಿ ದಿನಾಂಕ 29/02/2020 ಶನಿವಾರ ಮಧ್ಯಾಹ್ನ 2.00 ರಿಂದ ಸಂಜೆ 5.00 ರ ವರೆಗೆ ನಡೆಯಲಿದೆ. ಈ ಬಗ್ಗೆ ಇಂದು ಕುಮಟಾದ ಖಾಸಗಿ ಹೊಟೆಲ್ ನಲ್ಲಿ ಪ್ರಮುಖರು ಸುದ್ದಿಗೋಷ್ಠಿ ಹಮ್ಮಿಕೊಂಡಿದ್ದರು. ಸಾಮಾನ್ಯ … [Read more...] about ಫೇ 29 ಕ್ಕೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”
ಗೋ ರಕ್ಷಣಾ ಅಭಿಯಾನ
ರಾಮಚಂದ್ರಾಪುರ ಮಠದ ಗೋ ರಕ್ಷಣಾ ಅಭಿಯಾನಕ್ಕೆ ಕಾರವಾರ ರಾಮಕೃಷ್ಣ ಆಶ್ರಮದ ಭವೇಶಾನಂದ ಸ್ವಾಮೀಜಿ ಅಭಯಾಕ್ಷರ ನೀಡಿದರು. ಪ್ರಮುಖರಾದ ಬಿ.ಜಿ ಮೋಹನ, ಡಾ. ವೆಂಕಟೇಶ ಗಿರಿ, ಅನುಮೋಲ ರೇವಣಕರ್, ನರೇಶ ನಾಯ್ಕ, ಎಲ್.ಕೆ ನಾಯ್ಕ, ರೋಶನ್ ರಾಜೇಂದ್ರ ಶೇಟಿಯಾ, ಉದಯ ಬಶೆಟ್ಟಿ, ವಿ.ಎಂ ಹೆಗಡೆ, ಸತ್ಯನಾರಾಯಣ ಸಿದ್ದೇಶ್ವರ, ಎಸ್.ಬಿ ಹೆಗಡೆ, ನಾಗೇಶ ಅಣ್ವೇಕರ್ ಇತರರಿದ್ದರು. … [Read more...] about ಗೋ ರಕ್ಷಣಾ ಅಭಿಯಾನ