ಹೊನ್ನಾವರ:ಪೌರಾಣಿಕ ಹಿನ್ನೆಲೆ ಇರುವ ರಾಮತೀರ್ಥಕ್ಕೆ ಸಮೀಪದ ಪುರಾತನ ಅರೆಸಾಮಿ ಕೆರೆಯನ್ನು ಅಭಿವೃದ್ಧಿಪಡಿಸಿ ಅದನ್ನೊಂದು ಪರಿಸರ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುತ್ತೇನೆ' ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ರಾಜ್ಯ ಸಚಿವ ಅನಂತಕುಮಾರ ಹೆಗಡೆ ತಿಳಿಸಿದರು. ಶಿರಸಿಯ ಸಚಿವರ ನಿವಾಸದಲ್ಲಿ ಅರೆಸಾಮಿ ಕೆರೆ ಅಭಿವೃದ್ಧಿ ಸಮಿತಿ ಹಾಗೂ ನನ್ನ ಕನಸಿನ ಹೊನ್ನಾವರ ಸಂಘಟನೆಗಳ ವತಿಯಿಂದ ಕೆರೆ ಅಭಿವೃದ್ಧಿಗೆ … [Read more...] about ಪರಿಸರ ಪ್ರವಾಸಿ ತಾಣವಾಗಿ ಅರೆಸಾಮಿ ಕೆರೆ ಅಭಿವೃದ್ಧಿಗೆ ಸಚಿವ ಅನಂತಕುಮಾರ ಹೆಗಡೆ ಭರವಸೆ
ರಾಮತೀರ್ಥ
ಅರೆಸಾಮಿ ಕೆರೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ
ಹೊನ್ನಾವರ:'ಅರೆಸಾಮಿ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ರಚಿಸಿರುವ ಅಧಿಕಾರಿಗಳ ಸಭೆ ಕರೆದು ಕೆರೆಯ ಅಭಿವೃದ್ಧಿಯ ಕುರಿತಾದ ಸಮಗ್ರ ಪ್ರಸ್ತಾವವನ್ನು ಶೀಘ್ರದಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗುವುದು' ಎಂದು ಜಿಲ್ಲಾಧಿಕಾರಿಗಳು ರಚಿಸಿರುವ ಅಧಿಕಾರಿಗಳ ಸಮಿತಿಯ ಸದಸ್ಯರಾದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ ಹಾಗೂ ಉಪವಿಭಾಗಾಧಿಕಾರಿ ಮಂಜುನಾಥ ಎಂ.ಎನ್. ತಿಳಿಸಿದರು. ರಾಮತೀರ್ಥ ಸಮೀಪದ ಐತಿಹಾಸಿಕ ಅರೆಸಾಮಿ ಕೆರೆಯ ಅಭಿವೃದ್ಧಿಯ … [Read more...] about ಅರೆಸಾಮಿ ಕೆರೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ
ಶ್ರೀಧರ ವಚನಾಮೃತ ಧಾರೆ, ಲೋಕಾರ್ಪಣೆ ಮಂಗಲ – ಆರಾಧನೆ
ಹೊನ್ನಾವರ:ಹೊನ್ನಾವರ ಎ. 06 : ವಿಭೂತಿ ಪುರುಷರೆಂದು ದೇಶದಲ್ಲಿ ಪ್ರಸಿದ್ಧಿಗಳಿಸಿದ್ದ ಶ್ರೀ ಶ್ರೀಧರ ಸ್ವಾಮಿಗಳ ಪ್ರವಚನಗಳ ಶ್ರೀಧರ ವಚನಾಮೃತ ಧಾರೆಯ 14, 15ನೇ ಕೊನೆಯ ಕಂತು ದಿನಾಂಕ 13ರಂದು ಗುರುವಾರ ರಾಮತೀರ್ಥದ ಶ್ರೀಧರ ಪಾದುಕಾ ಮಂದಿರದಲ್ಲಿ ಲೋಕಾರ್ಪಣೆಯಾಗಲಿದ್ದು, ಶ್ರೀಧರರ ಆರಾಧನಾ ಮಹೋತ್ಸವ ಅಂದು ನಡೆಯಲಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ದೇಗಲೂರಿನಲ್ಲಿ 7-12-1908ರಲ್ಲಿ ಜನಿಸಿದ ಶ್ರೀಧರರು ಆಧ್ಯಾತ್ಮದ ಒಲವಿನಿಂದ ಸಮರ್ಥ ರಾಮದಾಸರ ಸಮಾಧಿಗೆ ಸೇವೆ … [Read more...] about ಶ್ರೀಧರ ವಚನಾಮೃತ ಧಾರೆ, ಲೋಕಾರ್ಪಣೆ ಮಂಗಲ – ಆರಾಧನೆ