ಹಳಿಯಾಳ : ಎಲ್ಲ ಧರ್ಮಗಳು ಮಾನವೀಯ ಮೌಲ್ಯವನ್ನೇ ಸಾರುತ್ತವೆ. ಅಂತಹ ಧರ್ಮಗ್ರಂಥಗಳನ್ನು ರೇಶ್ಮೆ ಬಟ್ಟೆಯಲ್ಲಿ ಸುತ್ತಿಟ್ಟು ಪೂಜಿಸಿದರೇ ಸಾಲದು ಧರ್ಮ ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಗತ್ತಿನಲ್ಲಿ ಶಾಂತಿ ನೆಲೆಸಲು ಸಾಧ್ಯವೆಂದು ಭಟ್ಕಳದ ಶಮ್ಸ್ ಶಾಲೆಯ ಮುಖ್ಯೋಪಾಧ್ಯಾಯ ರಜಾ ಮಾನ್ವಿ ಹೇಳಿದರು. ಪಟ್ಟಣದ ಸಂದೇಶ ಗಾರ್ಡನ್ ಸಭಾಂಗಣದಲ್ಲಿ ರಾಬತಾಯೆ ಮಿಲತ್ ವತಿಯಿಂದ ಆಯೋಜಿಸಿದ ಪ್ರವಾದಿ ಮಹಮ್ಮದ ಪೈಗಂಬರವರ ಜಯಂತಿ ಅಂಗವಾಗಿ ಪೈಗಂಬ ಸಂದೇಶ ಸಾರುವ … [Read more...] about ಎಲ್ಲ ಧರ್ಮಗಳು ಮಾನವೀಯ ಮೌಲ್ಯಗಳನ್ನು ಸಾರುತ್ತವೆ – ರಜಾ ಮಾನ್ವಿ ಹಳಿಯಾಳದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ಜಯಂತಿ ಆಚರಣೆ
ರಾಮ
ದಾಂಡೇಲಿ ಬಸ್ ನಿಲ್ದಾಣನವೀಕರಣ;ಜುಲೈ:11 ರಂದು ಶಂಕು ಸ್ಥಾಪನೆ
ದಾಂಡೇಲಿ :ದಾಂಡೇಲಿಯ ಕೆ.ಎಸ್.ಆರ್.ಟಿ.ಸಿ ಬಸ್ಟ್ಯಾಂಡಿನ ನವೀಕರಣದ ಶಂಕು ಸ್ಥಾಪನೆಯನ್ನು ಸ್ಥಳೀಯ ಬಸ್ ನಿಲ್ದಾಣದಆವರಣದಲ್ಲಿ ಮಂಗಳವಾರ ಜು.11 ರಂದು ಮಧ್ಯಾಹ್ನ1 ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಎನ್.ಡಬ್ಲೂ.ಕೆ.ಎಸ್.ಆರ್.ಟಿ.ಸಿ.ಯಿಂದ ರೂ.2 ಕೋಟಿ 50 ಲಕ್ಷ ಹಣವನ್ನುಬಸ್ ನಿಲ್ದಾಣದÀ ನವೀಕರಣಕ್ಕಾಗಿ ಬಿಡುಗಡೆ ಮಾಡಲಾಗಿದೆ.ಶಂಕು ಸ್ಥಾಪನೆಯನ್ನು ಸಾರಿಗೆ ಸಚಿವರಾದರಾಮಲಿಂಗಾರೆಡ್ಡಿ ನೆರವೇರಿಸಲಿರುವರು. ಹುಬ್ಬಳಿಯ ವಾ.ಕ.ರ.ಸಾ ಸಂಸ್ಥೆಯಅಧ್ಯಕ್ಷರಾದ ಸದಾನಂದ ವಿ. … [Read more...] about ದಾಂಡೇಲಿ ಬಸ್ ನಿಲ್ದಾಣನವೀಕರಣ;ಜುಲೈ:11 ರಂದು ಶಂಕು ಸ್ಥಾಪನೆ