ಸ್ವಚ್ಚ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಸರ್ಕಾರ ಇದಕ್ಕಾಗಿ ಸಾಕಷ್ಟು ಪ್ರಚಾರ ನೀಡುತ್ತಿದ್ದರೂ ಹೆಚ್ಚಿನ ಪ್ರಯೋಜನವಾಗಿಲ್ಲ. ದೇಶವನ್ನು ಸ್ವಚ್ಛವಾಗಿಡುವ ಅಭಿಯಾನ ನಡೆಯುವ ವೇಳೆ ಕುಮಟಾದ ಹಳಕಾರ ಪೊರೆಸ್ಟ್ ಪಂಚಾಯತ ಪ್ರದೇಶದ ಅರಣ್ಯದಲ್ಲಿ ವ್ಯಾಪಕ ಕಸದ ರಾಶಿ ಕಂಡು ಬರುತ್ತಿದೆ. ಸರ್ಕಾರ ಅರಣ್ಯ ಉಳಿಕೆಗಾಗಿ ಈ ಕೆಲಸ ಮಾಡುವುದಕ್ಕಿಂತ ಮೊದಲೆ ಕುಮಟಾ ತಾಲೂಕಿನ ಹಳಕಾರ ಹಾಗೂ ಮೂರೂರು ಕಲ್ಲಬ್ಬೆ ವ್ಯಾಪ್ತಿಯ ಜನರು ಕಸದ ಬಗ್ಗೆ ಪ್ರಜ್ಞೆ ಬೆಳಸಿಕೊಂಡಿದ್ದರು. ಬ್ರಿಟಿಷ್ … [Read more...] about ಕುಮಟಾದ ಹಳಕಾರ ಪೊರೆಸ್ಟ್ ಪಂಚಾಯತ ಪ್ರದೇಶದ ಅರಣ್ಯದಲ್ಲಿ ವ್ಯಾಪಕ ಕಸದ ರಾಶಿ
ರಾಶಿ
ಕಸದಿಂದ ಕೂಡಿರುವ ಅಲಿಗದ್ದಾ ಕಡಲತೀರ
ಕಾರವಾರ: ಅಲಿಗದ್ದಾ ಕಡಲ ತೀರದಲ್ಲಿ ತ್ಯಾಜ್ಯದ ರಾಶಿ ಸಂಗ್ರಹವಾಗಿದ್ದು, ಸುತ್ತಲಿನ ವಾತಾವರಣ ಹದಗೆಟ್ಟಿದೆ. ನಗರ ಆರಂಭಕ್ಕೂ ಮುನ್ನವೇ ಕಡಲ ತೀರ ಕಾಣಿಸುತ್ತಿದ್ದು, ಇಲ್ಲಿ ತ್ಯಾಜ್ಯ ತುಂಬಿರುವದರಿಂದ ಪ್ರವಾಸಿಗರು ವಾಕರಿಕೆಯಿಂದ ಮುಂದೆ ಸಂಚರಿಸುವಂತಾಗಿದೆ. ಸುರಿದ ಮಳೆಯಿಂದಾಗಿ ಕಾಡು, ನಗರ ಸೇರಿದಂತೆ ಹಲವು ಪ್ರದೇಶದ ಕಸ-ಕಡ್ಡಿಗಳು ಮಳೆಯ ನೀರಿನೊಂದಿಗೆ ಹರಿದು ಬಂದು ಸಮುದ್ರ ಸೇರಿವೆ. ಸಮುದ್ರವು ತನ್ನ ಬಳಿ ಯಾವುದೇ ಅನವಶ್ಯಕ ವಸ್ತುಗಳನ್ನು ಇಟ್ಟುಕೊಳ್ಳದೆ ಎಲ್ಲವನ್ನು … [Read more...] about ಕಸದಿಂದ ಕೂಡಿರುವ ಅಲಿಗದ್ದಾ ಕಡಲತೀರ
ಒಂದೇ ದಿನದಲ್ಲಿ 4 ಹೆಬ್ಬಾವು ಹಿಡಿದ ಉರಗ ತಜ್ಞ
ಕಾರವಾರ:ಅವರ್ಸಾದ ಉರಗ ತಜ್ಞ ಮಹೇಶ ನಾಯ್ಕ ಒಂದೇ ದಿನದಲ್ಲಿ ಬೇರೆ ಬೇರೆ ಕಡೆ 4 ಹೆಬ್ಬಾವುಗಳನ್ನು ಹಿಡಿದು ಅರಣ್ಯ ಇಲಾಖೆಯ ಸಹಾಯದಿಂದ ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಅಂಕೋಲಾದ ಕಣಗಿಲ್ನ ಆನಂದು ಗೌಡ ಅವರ ಮನೆಯ ಕೋಳಿ ಗೂಡಿಗೆ ನುಗ್ಗಿದ ಹೆಬ್ಬಾವು 1 ಕೋಳಿಯನ್ನು ನುಂಗಿತ್ತು. ವಿಷಯ ತಿಳಿದ ಮಹೇಶ ನಾಯ್ಕ ಸ್ಥಳಕ್ಕೆ ತೆರಳಿ ಹೆಬ್ಬಾವನ್ನು ಹಿಡಿದರು. ಬಳಿಕ ಇಲ್ಲಿನ ಬೆಲೆಕೇರಿಯಲ್ಲಿ ಉದಯ ನಾಯ್ಕ ಅವರ ಮನೆಯ ಬಳಿ ಹೆಬ್ಬಾವು ಕಾಣಿಸಿಕೊಂಡಿರುವ ಸುದ್ದಿ ತಿಳಿದು … [Read more...] about ಒಂದೇ ದಿನದಲ್ಲಿ 4 ಹೆಬ್ಬಾವು ಹಿಡಿದ ಉರಗ ತಜ್ಞ
ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ
ಕಾರವಾರ:ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್, ಮಳೆಗಾಲದಲ್ಲಿ ಜಲಪಾತಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸುರಕ್ಷತೆಗೆ ಹಾಗೂ ಜಲಪಾತಗಳ ಪರಿಸರದ ಸ್ವಚ್ಛತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯ ಸಮಿತಿ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು. ಜಿಲ್ಲೆಯ ಪ್ರಮುಖ ಜಲಪಾತಗಳಾದ ಸಾತೋಡ್ಡಿ, ಮಾಗೋಡು, ಶಿರ್ಲೆ, ವಿಭೂತಿ ಜಲಪಾತಗಳಿಗೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಅಲ್ಲಿ ಲಭ್ಯವಿರುವ … [Read more...] about ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ