ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ ತಹಶೀಲ್ದಾರ ಕಚೇರಿಯ ಆವರಣದಲ್ಲಿ ತಹಶೀಲ್ದಾರ ಪ್ರವೀಣ ಹುಚ್ಚನ್ನನವರ ಧ್ವಜಾರೋಹಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಶಾಸಕರ ಆರ್. ವಿ. ದೇಶಪಾಂಡೆ, ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಘೋಟ್ನೆಕರ, ಮಾಜಿ ಶಾಸಕ ಸುನೀಲ ಹೆಗಡೆ ಪಾಲ್ಗೊಂಡಿದ್ದರು.ಶಾಸಕ ಆರ್.ವಿ. ದೇಶಪಾಂಡೆ ಮಾತನಾಡಿ ರಾಷ್ಟ್ರಕ್ಕೆ ಸ್ವಾತಂತ್ರ್ಯ ಸಿಗಲು ಹಲವಾರು ಮಹನೀಯರ ತ್ಯಾಗ ಮತ್ತು ಬಲಿದಾನದ ಕಾರಣವಾಗಿದೆ. ಆದ್ದರಿಂದ ನಾವೆಲ್ಲರೂ ಜೊತೆಗೂಡಿ … [Read more...] about ಹಳಿಯಾಳದಲ್ಲಿ ಸರಳವಾಗಿ 75ನೇ ಸ್ವಾತಂತ್ರ್ಯ ದಿನಾಚರಣೆ