ಹೊನ್ನಾವರ: ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಪ್ರತಿ ಬ್ಯಾರಲ್ಗೆ ಕುಸಿತ ಕಂಡಿದ್ದರೂ, ಭಾರತದಲ್ಲಿ ಮಾತ್ರ ಕೇಂದ್ರ ಸರಕಾರ ದಿನದಿಂದ ದಿನಕ್ಕೆ ಪೆಟ್ರೊಲ್ ಮತ್ತು ಡಿಸೇಲ್ ಬೆಲೆ ಮನಸೆಚ್ಚೆ ಏರಿಸುತ್ತಿದೆ. ಈಗಾಗಲೇ ಕೊರೊನಾ ಸಂಕಷ್ಟದಿಂದ ಆರ್ಥಿಕವಾಗಿ ಬಳಲುತ್ತಿರುವ ಜನರ ಜೀವನ ದುಸ್ತರವಾಗಿದ್ದೂ, ತಕ್ಷಣ ಕೇಂದ್ರದ ಮೋದಿ ಸರಕಾರ ಪೆಟ್ರೊಲ್ ಮತ್ತು ಡಿಸೇಲ್ ದರವನ್ನು ತಕ್ಷಣ ಇಳಿಸುವಂತೆ ಆಗ್ರಹಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ ಸಮಿತಿ ನಾಳೆ ಶನಿವಾರ ಮುಂಜಾನೆ 11 … [Read more...] about ಪೆಟ್ರೋಲ್ ಬೆಲೆ ಇಳಿಸುವಂತೆ ಹೊನ್ನಾವರ ಬ್ಲಾಕ್ ಕಾಂಗ್ರೇಸ್ ನಿಂದ ಪ್ರತಿಭಟನೆ
ರಾಷ್ಟ್ರಪತಿಗಳಿಗೆ ಮನವಿ
ಮುಗ್ಧ ಬಾಲೆ ಆಸಿಫಾಳನ್ನು ಅತ್ಯಾಚಾರಗೈದು ಬರ್ಬರವಾಗಿ ಕೊಲೆಮಾಡಿದ ದುಷ್ಟರನ್ನು ಪತ್ತೆ ಹಚ್ಚಿ ಗಲ್ಲು ಶಿಕ್ಷೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ
ಹೊನ್ನಾವರ .ವಿಶ್ವದಾದ್ಯಂತ ತೀವ್ರ ಖಂಡನೆಗೊಳಪಟ್ಟ ಘಟನೆಯಾದ ಇತ್ತೀಚೆಗೆ ಕಾಶ್ಮೀರದ ಕಥುವಾದಲ್ಲಿ 8 ರ ಹರೆಯದ ಮುಗ್ಧ ಬಾಲೆ ಆಸಿಫಾಳನ್ನು ಅತ್ಯಾಚಾರಗೈದು ಬರ್ಬರವಾಗಿ ಕೊಲೆಮಾಡಿದ ದುಷ್ಟರನ್ನು ಪತ್ತೆ ಹಚ್ಚಿ ಗಲ್ಲು ಶಿಕ್ಷೆ ನೀಡಬೇಕೆಂದು ಎಸ್.ಎಸ್.ಎಫ್ ಸಂಘಟನೆಯವರು ಹೊನ್ನಾವರ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಪ್ರಕರಣವನ್ನು ನೆನಪಿಸಿದ ಆಸಿಫಾಳ ರೇಪ್& ಮರ್ಡರ್ ಕೇಸಿನಲ್ಲಿ ಆರೋಪಿಗಳು ಏನೂ ಅರಿಯದ … [Read more...] about ಮುಗ್ಧ ಬಾಲೆ ಆಸಿಫಾಳನ್ನು ಅತ್ಯಾಚಾರಗೈದು ಬರ್ಬರವಾಗಿ ಕೊಲೆಮಾಡಿದ ದುಷ್ಟರನ್ನು ಪತ್ತೆ ಹಚ್ಚಿ ಗಲ್ಲು ಶಿಕ್ಷೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ
ಸಚಿವ ಅನಂತಕುಮಾರ ಹೆಗಡೆಯವರನ್ನು ಸಚಿವಸ್ಥಾನದಿಂದ ಹಾಗೂ ಲೊಕಸಭಾ ಸದಸ್ಯತ್ವದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ; ದಲಿತ ರಕ್ಷಣಾ ವೇದಿಕೆ ರಾಷ್ಟ್ರಪತಿಗಳಿಗೆ ಮನವಿ
ಹಳಿಯಾಳ:ಸಂವಿಧಾನವನ್ನು ಬದಲಿಸುವ ಹಾಗೂ ಪ್ರತಿಭಟನಾ ನಿರತ ದಲಿತ ಕಾರ್ಯಕರ್ತರನ್ನು ನಾಯಿಗಳ ಬೋಗಳುವಿಕೆಗೆ ಹೊಲಿಸಿ, ಸಮುದಾಯವನ್ನು ಹಿಯಾಳಿಸಿ ದಲಿತ ಸಮುದಾಯಕ್ಕೆ ನೋವನ್ನುಂಟು ಮಾಡಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರನ್ನು ಸಚಿವಸ್ಥಾನದಿಂದ ಹಾಗೂ ಲೊಕಸಭಾ ಸದಸ್ಯತ್ವದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪಟ್ಟಣದ ಯಲ್ಲಾಪೂರ ನಾಕಾದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ … [Read more...] about ಸಚಿವ ಅನಂತಕುಮಾರ ಹೆಗಡೆಯವರನ್ನು ಸಚಿವಸ್ಥಾನದಿಂದ ಹಾಗೂ ಲೊಕಸಭಾ ಸದಸ್ಯತ್ವದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ; ದಲಿತ ರಕ್ಷಣಾ ವೇದಿಕೆ ರಾಷ್ಟ್ರಪತಿಗಳಿಗೆ ಮನವಿ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ
ಹಳಿಯಾಳ: ಕೇರಳ ರಾಜ್ಯದಲ್ಲಿ ಆಡಳಿತಾರೂಢ ಕಮ್ಯುನಿಷ್ಟ(ಮಾವೋವಾದಿ)ಕಾರ್ಯಕರ್ತರಿಂದ ಸತತವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ ನಡೆಯುತ್ತಿರುವುದನ್ನು ಖಂಡಿಸಿ ಹಳಿಯಾಳ ಅಭಾವಿಪನ ಘಟಕ ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ ಕೇರಳ ರಾಜ್ಯದಲ್ಲಿ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರಿಂದ ಸತತವಾಗಿ ಅಭಾವಿಪ ಮತ್ತು ಸಂಘದ … [Read more...] about ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ
ದುಡಿಯುವ ಜನರ ಹಕ್ಕುಗಳ ಮೇಲೆ ದಬ್ಬಾಳಿಕೆ ನಡೆಯುವದನ್ನು ಖಂಡಿಸಿ ; ರಾಷ್ಟ್ರಪತಿಗಳಿಗೆ ಮನವಿ
ಕಾರವಾರ: ದುಡಿಯುವ ಜನರ ಹಕ್ಕುಗಳ ಮೇಲೆ ದಬ್ಬಾಳಿಕೆ ನಡೆಯುವದನ್ನು ಖಂಡಿಸಿ ಜನ ಏಕತಾ ಜನ ಅಧಿಕಾರ ಆಂದೋಲನದವರು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಪ್ರಮುಖ 26 ಅಂಶಗಳ ಬೇಡಿಕೆಯನ್ನು ಈಡೇರಿಸುವಂತೆ ಮನವಿಯಲ್ಲಿ ಆಗ್ರಹಿಸಿರುವ ಆಂದೋಲನದವರು, ಜನರ ಐಕ್ಯತೆಯ ಮೇಲೆ ನಡೆಯುವ ದಾಳಿಯನ್ನು ಖಂಡಿಸಿದರು. ಸಾರ್ವಜನಿಕ ವಿತರಣೆ ವ್ಯವಸ್ಥೆಯನ್ನು ಬಲಪಡಿಸಬೇಕು. ಸರಕುಗಳ ಬೆಲೆಯಲ್ಲಿ ಜೂಜಾಟ ತಪ್ಪಿಸಿ ಬೆಲೆ ಏರಿಕೆ ತಡೆಯಬೇಕು ಎಂದು ಆಗ್ರಹಿಸಿದರು. … [Read more...] about ದುಡಿಯುವ ಜನರ ಹಕ್ಕುಗಳ ಮೇಲೆ ದಬ್ಬಾಳಿಕೆ ನಡೆಯುವದನ್ನು ಖಂಡಿಸಿ ; ರಾಷ್ಟ್ರಪತಿಗಳಿಗೆ ಮನವಿ