ಹೊನ್ನಾವರ ,ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಶಾಖೆ ಹೊನ್ನಾವರ ಇವರು ರಾಷ್ಟ್ರೀಯ ಪಿಂಚಣಿ ಯೋಜನೆ (ಓ.P.S) ರದ್ದು ಪಡಿಸಲು ಬೃಹತ್ ಹೋರಾಟ ಇದರ ಅಂಗವಾಗಿ ತಹಸೀಲ್ದಾರರಿಗೆ ಮನವಿ ಕೊಡುವ ಕಾರ್ಯಕ್ರಮ ನಡೆಯಿತು.ಕೇಂದ್ರ ಸರಕಾರ 2004 ರಲ್ಲಿ ಅವೈಜ್ಞಾನಿಕ ಸಿದ್ದಾಂತ ಹಾಗೂ ಅಭದ್ರತೆಯಿಂದ ಕೂಡಿದ ಎನ್.ಡಿ.ಎಸ್. ಯೋಜನೆಯನ್ನು ಜಾರಿಗೊಳಿಸಿದ ತರುವಾಯು ಈ ಯೋಜನೆಯನ್ನು ರಾಷ್ಟ್ರದ ಪಶ್ಚಿಮ ಬಂಗಾಳ ಮತ್ತು ತ್ರಿಪುರ ರಾಜ್ಯಗಳನ್ನು ಹೊರತುಪಡಿಸಿ ಉಳಿದೆಲ್ಲ … [Read more...] about ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದು ಪಡಿಸಲು ಹೋರಾಟ