ಬೆಂಗಳೂರು: ಬಲವಂತವಾಗಿ ಪ್ರತಿಭಟನೆಗೆ ಇಳಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಎಚ್ಚರಿಕೆ ನೀಡಿದ್ದಾರೆ.ಬಂದ್ ಸಂಬಂಧ ನಾವು ಯಾರಿಗೂ ಅನುಮತಿಯನ್ನು ನೀಡಿಲ್ಲ. ನಮ್ಮಿಂದ ಯಾರೂ ಅನುಮತಿಯನ್ನು ಪಡೆದಿಲ್ಲ. ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು … [Read more...] about ನಾಳೆ ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್ಡಿಎಂಎ ಕಾಯ್ದೆ ಅಡಿ ಕೇಸ್ – ಕಮಲ್ ಪಂಥ್ ಎಚ್ಚರಿಕೆ