ಹಳಿಯಾಳ:- ಇತಿಹಾಸದಲ್ಲೇ ಕಂಡು ಕೆಳರಿಯದ ಜಲಪ್ರವಾಹಕ್ಕೆ ಅರ್ಧಕ್ಕೂ ಹೆಚ್ಚು ರಾಜ್ಯ ತತ್ತರಿಸಿದೆ ಅದರಲ್ಲೂ ಉತ್ತರ ಕನ್ನಡ ಜಿಲ್ಲೆ 2 ರಿಂದ 3 ಬಾರಿ ಪ್ರವಾಹಕ್ಕೆ ತುತ್ತಾಗಿರುವ ಕಾರಣ ಕೇಂದ್ರ ಸರ್ಕಾರ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೊಷಿಸಿ ತಕ್ಷಣ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಆಗ್ರಹಿಸಿದ್ದಾರೆ.ಪಟ್ಟಣದಲ್ಲಿ ಸೋಮವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ವರುಣ ದೇವನ ಅವಕೃಪೆಯಿಂದ … [Read more...] about ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ವಿಶೇಷ ಪ್ಯಾಕೇಜ್ ಬಿಡುಗಡೆಗೊಳಿಸಿ – ಎಸ್.ಎಲ್.ಘೋಟ್ನೇಕರ ಆಗ್ರಹ.
ರಾಷ್ಟ್ರೀಯ ವಿಪತ್ತು
ರಾಜ್ಯದಲ್ಲಿ ನೆರೆ ಹಾವಳಿಯಿಂದ ಲಕ್ಷಾಂತರ ಜನ ನಿರಾಶ್ರಿತರಾಗಿರುವ ಕಾರಣ ಕೇಂದ್ರ ಸರ್ಕಾರ “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲಿ – ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರು ಶಾಂತಕುಮಾರ ಆಗ್ರಹ.
ಹಳಿಯಾಳ:- ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಹದ ಹಾನಿಗೆ ಒಳಗಾಗಿ 8 ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು 7 ಲಕ್ಷಕ್ಕೂ ಹೆಚ್ಚು ಜನರು ಇದರಿಂದ ನಿರಾಶ್ರಿತರಾಗಿರುವುದರಿಂದ ಈ ಭೀಕರ ಪ್ರವಾಹವನ್ನು ಕೇಂದ್ರ ಸರ್ಕಾರ “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲಿ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಆಗ್ರಹಿಸಿದ್ದಾರೆ. ಪಟ್ಟಣದ ಲೋಕೊಪಯೋಗಿ ಪ್ರವಾಸಿ ಮಂದಿರದಲ್ಲಿ … [Read more...] about ರಾಜ್ಯದಲ್ಲಿ ನೆರೆ ಹಾವಳಿಯಿಂದ ಲಕ್ಷಾಂತರ ಜನ ನಿರಾಶ್ರಿತರಾಗಿರುವ ಕಾರಣ ಕೇಂದ್ರ ಸರ್ಕಾರ “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲಿ – ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರು ಶಾಂತಕುಮಾರ ಆಗ್ರಹ.