ವಾಯುಮಾಲಿನ್ಯ ನಿಯಂತ್ರಣಕ್ಕೆ ವಾಹನಗಳಿಗೆ (ಭಾರತ್ ಸ್ಟೇಜ್ ) ಬಿಎಸ್VI ಕಡ್ಡಾಯ ಮಾನದಂಡವನ್ನು ದೇಶಾದ್ಯಂತ ಏಪ್ರಿಲ್ 2020ರಿಂದೀಚೆಗೆ ಪರಿಚಯಿಸಲಾಗಿದ್ದು, ಇದು ವಾಹನ ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ವೈಪರೀತ್ಯ ಸಚಿವ ಶ್ರೀ ಪ್ರಕಾಶ್ ಜಾವಡೇಕರ್ ಹೇಳಿದರು. ಸಚಿವರು ತಮ್ಮ ಫೇಸ್ ಬುಕ್ ಮೂಲಕ ಸಂವಾದ ನಡೆಸಿ, ವಾಯುಮಾಲಿನ್ಯ ವಿಷಯದ ಕುರಿತು ಹಾಗೂ ಅದನ್ನು ನಿಯಂತ್ರಿಸಲು ಕೇಂದ್ರ … [Read more...] about ವಾಯುಮಾಲಿನ್ಯ ನಿಯಂತ್ರಣಕ್ಕೆ ವಾಹನಗಳಿಗೆ ಬಿಎಸ್VI ಕಡ್ಡಾಯಗೊಳಿಸಿರುವುದು ಕ್ರಾಂತಿಕಾರಿ ಹೆಜ್ಜೆ : ಕೇಂದ್ರ ಸಚಿವ ಶ್ರೀ ಪ್ರಕಾಶ್ ಜಾವಡೇಕರ್