ಡೆಡ್ಲಿ ಸೋಂಕು ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಲಸಿಕೆ ಪಡೆದವರಿಗೂ ಮತ್ತೆ ವಕ್ಕರಿಸುತ್ತಿದೆ. ಸದ್ಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಈ ಹಿನ್ನಲೆ ಮೋಹನ್ ಭಾಗವತ್ ಅವರನ್ನು ಮಹಾರಾಷ್ಟ್ರದ ನಾಗ್ಸುರದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆರ್ ಎಸ್ ಎಸ್ ತನ್ನ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಮಾಹಿತಿ … [Read more...] about ಲಸಿಕೆ ಪಡೆದಿದ್ದ RSS ಮುಖ್ಯಸ್ಥ ಮೋಹನ್ ಭಾಗವತ್ ಗೆ ಕೋವಿಡ್ ದೃಢ!
ರಾಷ್ಟ್ರೀಯ ಸ್ವಯಂ ಸೇವಕ ಸಂಘ
ಕ್ಲಿನ್ ಇಮೇಜ್ ಸಜ್ಜನ ರಾಜಕರಾಣಿ ಮನೋಹರ್ ಪರಿಕ್ಕರ್ ವಿಧಿವಶ
ಗೋವಾ (ಪಣಜಿ): - ಪ್ಯಾಂಕ್ರಿಯಾಟಿಕ್ ಕಾಯಿಲೆಗೆ ತುತ್ತಾಗಿ ತೀವ್ರ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ (63) ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಾಯಂಕಾಲ ನಿಧನರಾಗಿದ್ದಾರೆ.ಗೋವಾದ ಪಣಜಿಯಲ್ಲಿರುವ ತಮ್ಮ ಮಗನ ನಿವಾಸದಲ್ಲಿ ಪರಿಕ್ಕರ್ ಸಂಜೆ ವಿಧಿವಶರಾಗಿದ್ದಾರೆ. ಪರಿಕ್ಕರ್ ಕಳೆದ ಒಂದು ವರ್ಷದಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗೃಂಥಿ ಸಮಸ್ಯೆ)ಯಿಂದ ಬಳಲುತ್ತಿದ್ದರು. ಅವರು ಭಾನುವಾರ … [Read more...] about ಕ್ಲಿನ್ ಇಮೇಜ್ ಸಜ್ಜನ ರಾಜಕರಾಣಿ ಮನೋಹರ್ ಪರಿಕ್ಕರ್ ವಿಧಿವಶ
ಹಿಂದೂ ಜಾಗರಣ ವೇದಿಕೆ ವತಿಯಿಂದ ಸಾಂತ್ವಾನ ನಿಧಿ ಹಸ್ತಾಂತರ
ಹೊನ್ನಾವರ : ಪಟ್ಟಣದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಪರೇಶ ಮೇಸ್ತನ ಕುಟುಂಬಕ್ಕೆ ಸಂಘ ಪರಿವಾರದ ಗಂಗೊಳ್ಳಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪರೇಶನ ಕುಟುಂಬಕ್ಕೆ ಸಾಂತ್ವಾನ ನಿಧಿಯನ್ನು ಒಟ್ಟುಗೂಡಿಸಿ 1 ಲಕ್ಷ ರೂಗಳನ್ನು ಕುಟುಂಬದವರಿಗೆ ಹಸ್ತಾಂತರಿಸಿ ಸಾಂತ್ವಾನ ಹೇಳಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹನುಮಂತ ಶ್ಯಾನಭಾಗ, ಸು. ಕೃಷ್ಣಮೂರ್ತಿ, ವಿಶ್ವನಾಥ ನಾಯಕ, ಲೋಕೇಶ ಮೇಸ್ತ, ಗೋವಿಂದ ನಾಯ್ಕ, ಉಮೇಶ ಸಾರಂಗ, ಗಂಗೊಳ್ಳಿಯ ಹಿಂದೂ ಜಾಗರಣ … [Read more...] about ಹಿಂದೂ ಜಾಗರಣ ವೇದಿಕೆ ವತಿಯಿಂದ ಸಾಂತ್ವಾನ ನಿಧಿ ಹಸ್ತಾಂತರ