ಹಳಿಯಾಳ :- ದೇವತೆಗಳು, ಸಾಧು- ಸಂತರು ಹಾಗೂ ರಾಷ್ಟ್ರಪುರುಷರಿಗೆ ಮಾಡುವ ಅಗೌರವ, ಅನಾದರವನ್ನು ನಿಲ್ಲಿಸುವುದಕ್ಕಾಗಿ ಬಲವಾದ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹಿಂದೂ ಆಂದೋಲನ ಸಮೀತಿಯವರು ಕೇಂದ್ರ ಸರ್ಕಾರಕ್ಕೆ ಹಾಗೂ ರಾಜ್ಯ ಸರ್ಕಾರದ ಗೃಹ ಮಂತ್ರಿಗಳಿಗೆ ಹಳಿಯಾಳ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಪಟ್ಟಣದ ಮಿನಿ ವಿಧಾನಸೌಧದ ಎದುರು ಹಿಂದೂ ಜನಜಾಗೃತಿ ಸಮೀತಿ, ವಿವಿಧ ಹಿಂದೂ ಸಂಘಟನೆಗಳು ಹಿಂದೂ ಆಂದೋಲನ ಸಮೀತಿ ನೇತೃತ್ವದಲ್ಲಿ … [Read more...] about ಹಿಂದೂ ದೇವತೆಗಳು, ರಾಷ್ಟ್ರಪುರುಷರಿಗೆ ತೋರುವ ಅಗೌರವ ತಡೆಗೆ ಬಲವಾದ ಕಾನೂನು ರೂಪಿಸುವಂತೆ ಸರ್ಕಾರಕ್ಕೆ ಮನವಿ
ರಾಷ್ಟ್ರೀಯ ಹಿಂದೂ ಆಂದೋಲನ
ಹಿಂದೂಗಳ ಉತ್ಸವದ ಸಮಯದಲ್ಲಿ ರೈಲಿನ ಮತ್ತು ಬಸ್ಸಿನ ಬಾಡಿಗೆಯನ್ನು ಏರಿಸುವುದನ್ನು ರದ್ದುಪಡಿಸಬೇಕು !
ದೇಶದ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಜನಸಂಖ್ಯೆ ನಿಯಂತ್ರಣದ ಕಾನೂನನ್ನು ತರಬೇಕು ! ಅನಿಯಂತ್ರಿತ ಹಾಗೂ ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ದೇಶದಲ್ಲಿ ಲಭ್ಯವಿರುವ ಸಕಲ ಸೌಲಭ್ಯ, ಅಭಿವೃದ್ಧಿ ಮೌಲ್ಯ ಹಾಗೂ ಆರ್ಥಿಕ ಸ್ಥಿತಿಯ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿದೆ. ಮುಂಬರುವ ಕಾಲದಲ್ಲಿ ಈ ಹೆಚ್ಚುತ್ತಿರುವ ಜನಸಂಖ್ಯೆಯನ್ನು ತಡೆಗಟ್ಟದೇ ಇದ್ದಲ್ಲಿ ಭವಿಷ್ಯದಲ್ಲಿ ಗಂಭೀರ ಸಮಸ್ಯೆಯನ್ನು ಎದುರಿಸಬೇಕಾಗಬಹುದು ಹಾಗೂ ಭಾರತದ ಸಮಗ್ರತೆ ಹಾಗೂ ಐಕ್ಯತೆಗೆ ಧಕ್ಕೆಯುಂಟಾಗಬಹುದು. … [Read more...] about ಹಿಂದೂಗಳ ಉತ್ಸವದ ಸಮಯದಲ್ಲಿ ರೈಲಿನ ಮತ್ತು ಬಸ್ಸಿನ ಬಾಡಿಗೆಯನ್ನು ಏರಿಸುವುದನ್ನು ರದ್ದುಪಡಿಸಬೇಕು !