ಭಟ್ಕಳ: ಮಳೆಗಾಲ ಮುಗಿಯುತ್ತಿದ್ದಂತೆಯೇ ಭಟ್ಕಳ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ವೇಗವನ್ನು ನೀಡಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ತೆರಳಿ ಭೂಸ್ವಾಧೀನ ಪ್ರಕ್ರಿಯೆಯನ್ನು ಮುಗಿಸಲು ಮುಂದಾದರು. ತಾಲೂಕಿನ ರಂಗಿಕಟ್ಟೆಯಿಂದ ಸಂಶುದ್ದೀನ್ ಸರ್ಕಲ್ಗೆ ಮುಖಮಾಡಿ ಮುಂದಕ್ಕೆ 45ಮೀ. ಅಗಲದ ರಸ್ತೆಯನ್ನು ನಿರ್ಮಿಸಲು ಸಿದ್ಧತೆ ನಡೆದಿದ್ದು, ಫ್ಲೈಓವರ್ ಕಾರಣಕ್ಕಾಗಿ ಸಂಶುದ್ದೀನ್ ಸರ್ಕಲ್ನಲ್ಲಿಯೇ ಅಂಡರ್ ಪಾಸ್ ನಿರ್ಮಾಣವಾಗಲಿದೆ. ಭಟ್ಕಳ ಪಟ್ಟಣದಲ್ಲಿ … [Read more...] about ಭಟ್ಕಳ ಪಟ್ಟಣದಲ್ಲಿ ಹೆದ್ದಾರಿ ಅಗಲೀಕರಣ: ಅಧಿಕಾರಿಗಳ ಭೇಟಿ ಪರಿಶೀಲನೆ
ರಾಷ್ಟ್ರೀಯ ಹೆದ್ದಾರಿ ಅಗಲೀಕರಣ
ಅಂಡರ್ಪಾಸ್ ನಿರ್ಮಿಸಬೇಕು ಎಂದು ಆಗ್ರಹಿಸಿ ;ದಿಡೀರ್ ಪ್ರತಿಭಟನೆ
ಕಾರವಾರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ವೇಳೆ ಕೋಡಿಭಾಗದಲ್ಲಿ ಅಂಡರ್ಪಾಸ್ ನಿರ್ಮಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಜನ ಗುರುವಾರ ದಿಡೀರ್ ಆಗಿ ಪ್ರತಿಭಟನೆ ನಡೆಸಿದರು. ಇಲ್ಲಿನ ಭದ್ರಾ ಹೋಟೆಲ್ ಮುಂಭಾಗ ನಡೆಯುತ್ತಿದ್ದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕೆಲಕ್ಕೆ ತಡೆಯೊಡ್ಡಿದ ಪ್ರತಿಭಟನಾಕಾರರು, ಅಂಡರ್ಪಾಸ್ ನಿರ್ಮಾಣ ನಡೆಯುವವರೆಗೂ ದರಣಿ ನಡೆಸುವದಾಗಿ ಎಚ್ಚರಿಸಿದರು. ಪಂಚರವಾಡ ಮತ್ತು ಸಾಯಿಕಟ್ಟಾ ಮಾರ್ಗವಾಗಿ ಅಂಡರ್ಪಾಸ್ ರಸ್ತೆ ನಿರ್ಮಿಸಬೇಕು. ಈ ಭಾಗದಲ್ಲಿ … [Read more...] about ಅಂಡರ್ಪಾಸ್ ನಿರ್ಮಿಸಬೇಕು ಎಂದು ಆಗ್ರಹಿಸಿ ;ದಿಡೀರ್ ಪ್ರತಿಭಟನೆ