ಭಟ್ಕಳ: ಸಾರಿಗೆ ನೌಕರರ ಮುಷ್ಕರದ ಮಧ್ಯೆ ಬಸ್ಸುಗಳನ್ನು ಓಡಿಸಲು ಕೆಲವು ಚಾಲಕರು, ನಿರ್ವಾಹಕರು ಮುಂದೆ ಬಂದಿದ್ದಾರೆ, ಖಾಸಗಿ ಬಸ್ಸುಗಳನ್ನು ಓಡಿಸಲೂ ಕ್ರಮ ಕೈಗೊಳ್ಳಲಾಗಿದೆ. ಬಸ್ಸುಗಳ ಓಡಾಟಕ್ಕೆ ಯಾರಾದರೂ ತೊಂದರೆ ನೀಡಿದ್ದಲ್ಲಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ಶಾಸಕ ಸುನಿಲ್ ಕರ್ನಾಟಕ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಭಟ್ಕಳ ಘಟಕದ ವ್ಯವಸ್ಥಾಪಕರಿಗೆ ಸೂಚಿಸಿದ್ದಾರೆ. ಇಲ್ಲಿನ ತಾಪಂ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು, ಸಾರಿಗೆ … [Read more...] about ಬಸ್ಸುಗಳ ಓಡಾಟಕ್ಕೆ ಯಾರಾದರೂ ತೊಂದರೆ ನೀಡಿದ್ದಲ್ಲಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ಶಾಸಕ ಸುನಿಲ್ ನಾಯ್ಕ ಸೂಚನೆ
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ
ಜಾಲಿ ಪಟ್ಟಣ ಪಂಚಾಯತ್ ನಲ್ಲಿ ಜಿಲ್ಲಾಧಿಕಾರಿಗಳಿಂದ ಸಮಾಲೋಚನಾ ಸಭೆ
ಭಟ್ಕಳ: ತಾಲೂಕಿನ ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಭೇಟಿ ನೀಡಿ ಸದಸ್ಯರು ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಕಳೆದ 9 ದಿನಗಳಿಂದ ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿನ ಪೂರೈಕೆ ಕಡಿತಗೊಂಡಿದೆ. ಅಲ್ಲದೇ ನೂತನ ಹೆದ್ದಾರಿ ಕಾಮಗಾರಿಯಿಂದಾಗಿ ಭಟ್ಕಳ ಪಟ್ಟಣ ಪ್ರದೇಶದಲ್ಲಿ … [Read more...] about ಜಾಲಿ ಪಟ್ಟಣ ಪಂಚಾಯತ್ ನಲ್ಲಿ ಜಿಲ್ಲಾಧಿಕಾರಿಗಳಿಂದ ಸಮಾಲೋಚನಾ ಸಭೆ