ಹೊನ್ನಾವರ: ಕಿನ್ ಫರ್ ಸಂಸ್ಥೆ ನಡೆಸಿದ ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಎಂ.ಪಿ.ಇ ಸೊಸೈಟಿ ಸೆಂಟ್ರಲ್ ಸ್ಕೂಲ್ನ 3 ತರಗತಿಯ ದಿಯಾ ವೆಂಕಟೇಶ ಮೇಸ್ತ, ಹಾಗೂ 5 ನೇ ತರಗತಿಯ ಸೃಷ್ಟಿ ಸಂಜಯ ತಾಂಡೇಲ್ ತೃತೀಯ ಸ್ಥಾನ ಪಡೆದಿರುತ್ತಾರೆ.ವಿದ್ಯಾರ್ಧಿಗಳನ್ನು ಶಾಲಾ ಪ್ರಾಂಶುಪಾಲರಾದ ಕಾಂತಿ ಭಟ್ ಸ್ಪರ್ಧಾತ್ಮಕ ಪರೀಕ್ಷೆಗಳ ಮೇಲ್ವಿಚಾರಕರಾದ ವಿಷ್ಣು ರಘುವೀರ ತಾಂಡೇಲ ಹಾಗು ಎಲ್ಲ ಶಿಕ್ಷಕರು ಆಡಳಿತ ಮಂಡಳಿಯವರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದಿಸಿದ್ದಾರೆ. … [Read more...] about ಸ್ಪರ್ಧಾತ್ಮಕ ಪರಿಕ್ಷೆಯಲ್ಲಿ ಎಂ.ಪಿ.ಇ ಸಂಸ್ಥೆಯ ವಿದ್ಯಾರ್ಥಿಗಳು ಸಾಧನೆ
ರಾಷ್ಟ್ರ ಮಟ್ಟದ
ರಾಷ್ಟ್ರ ಮಟ್ಟದ ಅಂತರ ವಿಶ್ವವಿದ್ಯಾಲಯಗಳ ಕುಸ್ತಿ ಪಂದ್ಯಾವಳಿಗೆ ಹಳಿಯಾಳದ ಕುಸ್ತಿ ಪಟುಗಳು ಆಯ್ಕೆ
ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ 2018-19 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪುರುಷರ ತಂಡದ ಕುಸ್ತಿ ತರಬೇತಿ ಪಡೆದ ತಂಡವು ದಿ.14 ರಿಂದ ದಿ.18 ರವರೆಗೆ ಹರಿಯಾಣದ ಭಿವಾನಿಯ ಚೌಧರಿ ಬನಸಿಲಾಲ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಅಂತರ ವಿಶ್ವವಿದ್ಯಾಲಯಗಳ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ ಎಂದು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ|| ವಿ.ವಿ ಕಟ್ಟಿ … [Read more...] about ರಾಷ್ಟ್ರ ಮಟ್ಟದ ಅಂತರ ವಿಶ್ವವಿದ್ಯಾಲಯಗಳ ಕುಸ್ತಿ ಪಂದ್ಯಾವಳಿಗೆ ಹಳಿಯಾಳದ ಕುಸ್ತಿ ಪಟುಗಳು ಆಯ್ಕೆ
ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ
ಹಳಿಯಾಳ : ವ್ಹಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್, ಉತ್ಕರ್ಷ ಉ.ಕ ಸಮಗ್ರ ಗ್ರಾಮೀಣ ಅಬೀವೃದ್ದಿ ಯೋಜನೆ ಹಾಗೂ ರಾಜ್ಯ ಕುಸ್ತಿ ಅಸೋಸಿಯೆಶನ್ ರವರ ಆಶ್ರಯದಲ್ಲಿ ದಿ.ವಿಶ್ವನಾಥರಾವ ರಘುನಾಥರಾವ ದೇಶಪಾಂಡೆ ಸ್ಮರಣಾರ್ಥ ಫೆಬ್ರುವರಿ 10 ರಿಂದ 12 ರವರೆಗೆ ಮೋತಿಕೆರೆಯ ಹತ್ತಿರದ ಜಿಲ್ಲಾ ಕುಸ್ತಿ ಆಖಾಡದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ವಿ.ಆರ್.ಡಿ.ಎಮ್ ಟ್ರಸ್ಟ ಆಡಳಿತಾಧಿಕಾರಿ ಪ್ರಕಾಶ ಪ್ರಭು ಪತ್ರಿಕಾಗೊಷ್ಠಿಯಲ್ಲಿ … [Read more...] about ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ