ಹಳಿಯಾಳ:- ಕಿತ್ತೂರು ರಾಣಿ ಚೆನ್ನಮ್ಮಳ ಸಾಹಸ, ಧೈರ್ಯ, ರಾಷ್ಟ್ರ,ದೇಶ ಪ್ರೇಮದ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು. ಪಟ್ಟಣದ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮಳ ಜಯಂತ್ಯೋತ್ಸವ ಕಾರ್ಯಕ್ರಮ ಉಧ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ದೇಶಪ್ರೇಮದ ಕಿಚ್ಚು ಹೊತ್ತಿಸಿದ ಮೊದಲ ಮಹಿಳಾ ಹೋರಾಟಗಾರ್ತಿ ಚೆನ್ನಮ್ಮಳಾಗಿದ್ದು ಅವರು … [Read more...] about ರಾಣಿ ಚೆನ್ನಮ್ಮಳ ದೇಶ ಪ್ರೇಮ, ಸಾಹಸ ಎಲ್ಲರಿಗೂ ಮಾದರಿ – ಎಮ್ಎಲ್ ಸಿ ಎಸ್ ಎಲ್ ಘೊಟ್ನೆಕರ
ರಾಷ್ಟ್ರ
ಉಚಿತ ನೋಟ್ ಬುಕ್ ವಿತರಣೆ
ದಿನಾಂಕ 25.06.2018 ರಂದು ಹೊನ್ನಾವರದ ನ್ಯೂ ಇಂಗ್ಲೀಷ ಶಾಲೆಯಲ್ಲಿ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಧರ್ಮಜಾಗೃತಿ ಸಮಿತಿ ವತಿಯಿಂದ ಶಾಲೆಯಲ್ಲಿ ಉಚಿತ ವಹಿ(ನೋಟ್ ಬುಕ್) ವಿತರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸುಮಾರು 72 ವಿದ್ಯಾರ್ಥಿಗಳು ಇದರ ಲಾಭವನ್ನು ಪಡೆದುಕೊಂಡರು. ವಹಿ ವಿತರಿಸುವ ಸಂದರ್ಭದಲ್ಲಿ ಧರ್ಮಜಾಗೃತಿ ಸಮಿತಿ ವತಿಯಿಂದ ಸೌ. ವಾಸಂತಿ ಮುರ್ಡೇಶ್ವರ ಇವರು ಮಾತನಾಡುತ್ತಾ ವಹಿಗಳ ವೈಶಿಷ್ಟವೇನೆಂದರೆ ಮುಖ ಪುಟಗಳಲ್ಲಿ ತೇಜಸ್ವಿ ರಾಷ್ಟ್ರ ಪುರುಷರ ಮತ್ತು … [Read more...] about ಉಚಿತ ನೋಟ್ ಬುಕ್ ವಿತರಣೆ
ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಹಳಿಯಾಳ :ಸತತ ಮೂರು ವರ್ಷದ ಬರಗಾಲದಿಂದ ಆರ್ಥಿಕವಾಗಿ ತತ್ತರಿಸಿದ ರೈತರ ಸಾಲವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಸಕ್ಕರೆ ಕಾರ್ಖಾನೆಯವರು ರೈತರ 2 ನೇ ಕಂತಿನ ಬಾಕಿ ಹಣವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಬುಧವಾರ ಪಟ್ಟಣದ ಶಿವಾಜಿ ವೃತ್ತದಲ್ಲಿ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ರಸ್ತಾರೊಖೋ ನಡೆಸಿ ಪ್ರತಿಭಟಿಸಿದರು. ಕರ್ನಾಟಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ 153 ಒಕ್ಕೂಟಗಳಿಂದ ಹಾಗೂ ರಾಜ್ಯ ಕಬ್ಬು ಬೆಳೆಗಾರ … [Read more...] about ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ
ಕಾರವಾರ;ಕಲೆ, ಸಾಂಸ್ಕøತಿಕ, ಯಾವುದೇ ಕೇತ್ರದಲ್ಲಿ ನಾವಿನ್ಯತೆ, ರಾಷ್ರ್ಟೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೊಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು 10ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ರಾಷ್ಟ್ರ ಪ್ರಶಸ್ತಿಯು … [Read more...] about ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ
ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ
ಕಾರವಾರ:ದೇಶದಲ್ಲಿ ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯವಾಗಿದೆ ಎಂದು ಪಶ್ಚಿಮ ನೌಕಾ ವಲಯದ ಕಮಾಂಡಿಂಗ್ ಆಫಿಸರ್ ವೈಸ್ ಅಡ್ಮಿರಲ್ ಗಿರೀಶ ಲೂಥ್ರಾ ಹೇಳಿದರು. ಕದಂಬ ನೌಕಾನೆಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸುನಾಮಿ ಅಣಕು ಕಾರ್ಯಾಚರಣೆ ವೇಳೆ ಅವರು ಮಾದ್ಯಮದವರೊಂದಿಗೆ ಮಾತನಾಡಿದರು. ಪ್ರಕೃತಿ ವಿಕೋಪಗಳ ಬಗ್ಗೆ ಪ್ರತಿ ಕ್ಷಣವೂ ಎಚ್ಚರಿಕೆಯಿಂದಿರಬೇಕಾಗುತ್ತದೆ. ಇದು ಒಬ್ಬರಿಂದ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ … [Read more...] about ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ