ಬೆಂಗಳೂರು : ರಾಷ್ಟçದಲ್ಲಿ ಅಪರಾಧ ಪ್ರಕರಣಗಳ ತನಿಖೆ ವೇಳೆ ಉತ್ತಮ ಸೇವೆ ಸಲ್ಲಿಸುವ ತನಿಖಾಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ನೀಡುವ ಶ್ರೇಷ್ಠ ತನಿಖಾ ಪದಕಕ್ಕೆ ರಾಜ್ಯದ 6 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದು,ಅದರಲ್ಲಿ ಶಿರಸಿ ತಾಲೂಕಿನ ಸೋಂದಾ ಕೋಣೆಸರದ ಪರಮೇಶ್ವರ ಹೆಗಡೆ ಅವರೂ ಸೇರಿದ್ದಾರೆ.ಪರಮೇಶ್ವರ ಹೆಗಡೆ ಅವರ ಪ್ರಸ್ತುತ ಮಂಗಳೂರು ಉಪವಿಭಾಗದ ಡಿವೈಎಸ್ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದಾರೆ. ಇವರಿಗೆ ಕಳೆದ ವರ್ಷ ರಾಷ್ಟçಪತಿ ಪದಕ … [Read more...] about ರಾಷ್ಟೀಯ ಶ್ರೇಷ್ಠ ತನಿಖಾ ಪದಕ