ದಾಂಡೇಲಿ :ರಾಹುಲ್ ಗಾಂದಿ ಹುಟ್ಟುಹಬ್ಬದ ನಿಮಿತ್ತ ಸ್ಥಳೀಯ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸಾರ್ವಜನಿಕ ಆಸ್ಪತ್ರೆಯಲಿರುವ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಯ್ಯತ ತಂಗಳ, ವೈದ್ಯಾಧಿಕಾರಿ ಡಾ.ವಿಜಯ, ಹಳಿಯಾಳ-ಜೊಯಿಡಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕ್ಷೇತ್ರಾಧ್ಯಕ್ಷ ರಾಜೇಶ ರುದ್ರಪಾಟಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ನಂದೀಶ ಮುಂಗರವಾಡಿ, … [Read more...] about ರಾಹುಲ್ ಗಾಂಧಿ ಹುಟ್ಟು ಹಬ್ಬ ಆಚರಣೆ