ಹೊನ್ನಾವರ : ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಮಹತ್ವಾಕಾಂಕ್ಷೆಯ ಯೋಜನೆ ಯಾದ “ಶಕ್ತಿ” ಯ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಹ ಸಂಚಾಲಕರಾಗಿ ಬಾಲಚಂದ್ರ ಎಂ. ನಾಯ್ಕ ಇವರನ್ನು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ “ಶಕ್ತಿ” ಸಂಚಾಲಕರಾದ ಸತೀಶ ನಾಯ್ಕ ನೇಮಿಸಿ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಶಾಸಕರ ಅನುಮೋದನೆಯ … [Read more...] about ಹೊನ್ನಾವರ ಶಕ್ತಿ ಸಹ ಸಂಚಾಲಕರಾಗಿ ಬಾಲಚಂದ್ರ ನಾಯ್ಕ