ಹಳಿಯಾಳ: ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಶ್ರೀ ನವಚಂಡಿ ಹವನ ನಡೆಯಿತು. ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಮ್ಮ ಕುಟುಂಬ ಸದಸ್ಯರೊಂದಿಗೆ ಹವನದಲ್ಲಿ ಪಾಲ್ಗೊಂಡಿದ್ದರು. ಪ್ರತಿನಿತ್ಯ ಪೂಜೆ, ಹೋಮ ಹವನ, ಅಲಂಕಾರ, ರುದ್ರಾಭಿಷೇಕದೊಂದಿಗೆ ಪೂಜಾ ಕಾರ್ಯ ನಡೆಯುತ್ತಿದ್ದು ದಿ.18 ರಂದು ಗುರುವಾರ ಅಶ್ವಿಜ ಶುದ್ಧ ನವಮಿ ಹಾಗೂ ವಿಜಯದಶಮಿ ಕಾರ್ಯಕ್ರಮ, ಶಮಿ ಪೂಜನ, ಊಡಿ ತುಂಬುವುದು ಹಾಗೂ ದಸರಾ ಆಚರಣೆ ನಡೆಯಲಿದೆ. … [Read more...] about ತುಳಜಾಭವಾನಿ ದೇವಸ್ಥಾನದಲ್ಲಿ ನವಚಂಡಿ ಹವನ – ಸಚಿವ ಆರ್ ವಿ ದೇಶಪಾಂಡೆ ಭಾಗಿ
ರುದ್ರಾಭಿಷೇಕದೊಂದಿಗೆ ಪೂಜಾ ಕಾರ್ಯ
ಹಳಿಯಾಳದ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ವೈಭವ
ಹಳಿಯಾಳ: ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ವಿವಿಧ ಸಾಂಸ್ಕøತೀಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ಪ್ರತಿನಿತ್ಯ ಪೂಜೆ, ಹೋಮ ಹವನ, ಅಲಂಕಾರ, ರುದ್ರಾಭಿಷೇಕದೊಂದಿಗೆ ಪೂಜಾ ಕಾರ್ಯ ನಡೆಯುತ್ತಿದೆ. ದಿ.17 ರಂದು ಶ್ರೀ ನವಚಂಡಿ ಹವನ ದಿ. 18 ರಂದು ಗುರುವಾರ ಅಶ್ವಿಜ ಶುದ್ಧ ನವಮಿ ಹಾಗೂ ವಿಜಯದಶಮಿ ಕಾರ್ಯಕ್ರಮ, ಶಮಿ ಪೂಜನ, ಊಡಿ ತುಂಬುವುದು ಹಾಗೂ ದಸರಾ ಆಚರಣೆ ನಡೆಯಲಿದ್ದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಹಳಿಯಾಳದ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ವೈಭವ