ಕಾರವಾರ:ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ಗಂಗಾವಳಿನದಿಗೆ ಕಿಂಡಿ ಆಣೆಕಟ್ಟು ನಿರ್ಮಿಸುವುದರಿಂದ ಸುಮಾರು ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ, ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ ಎಂದು ಗಂಗಾವಳಿ ನದಿ ಕೊಳ್ಳ ಮತ್ತು ಕೃಷಿ ಭೂಮಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವರಾಮ ಗಾಂವಕರ್ ಆತಂಕ ವ್ಯಕ್ತಪಡಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಅಂಕೋಲಾ ತಾಲೂಕಿನುದ್ದಕ್ಕೂ ಹರಿಯುವ ಗಂಗಾವಳಿ ನದಿಗೆ … [Read more...] about ಗಂಗಾವಳಿನದಿಗೆ ಆಣೆಕಟ್ಟು;ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ