.ಕಾರವಾರ: ಅಣು ವಿಕಿರಣ ಸೋರಿಕೆ ಅವಘಡದಲ್ಲಿ ಎದುರಿಸಬೇಕಾಗುವ ತುರ್ತು ಸನ್ನಿವೇಶಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ ಕೈಗಾ ಎನ್ಪಿಸಿಎಲ್ನಲ್ಲಿ ನಡೆಯಲಿದೆ. ಅಣಕು ಪ್ರದರ್ಶನದ ರೂಪರೇಷೆಗಳ ಕುರಿತು ಶುಕ್ರವಾರ ಕೈಗಾ ಅಣು ವಿದ್ಯುತ್ ಸ್ಥಾವರದ ಸ್ಥಾನಿಕ ಪ್ರಭಾರ ನಿರ್ದೇಶಕ ಸಂಜಯ್ಕುಮಾರ್ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದರು. ಪರಮಾಣು ವಿದ್ಯುತ್ ಸ್ಥಾವರ ಅತ್ಯಂತ ಸುರಕ್ಷೆ ಹಾಗೂ ಪರಿಸರ ಪ್ರೇಮಿಯಾಗಿದ್ದು ಯಾವುದೇ … [Read more...] about ಅಣು ವಿಕಿರಣ ಸೋರಿಕೆ ಅವಘಡದಲ್ಲಿ ಎದುರಿಸಬೇಕಾಗುವ ತುರ್ತು ಸನ್ನಿವೇಶಗಳ ಕುರಿತು ; ಅಣಕು ಪ್ರದರ್ಶನ
ರೂಪರೇಷೆ
ಕರಾವಳಿ ಹಬ್ಬದ ರೂಪರೇಷೆಗಳ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಸಂಘಟಕ ಮಂಜುನಾಥ ನಾಯ್ಕ
ಕಾರವಾರ:ರವೀಂದ್ರನಾಥ್ ಕಡಲತೀರದ ಮಯೂರವರ್ಮ ವೇದಿಕೆಯಲ್ಲಿ ಮೇ. 17 ರಿಂದ 5 ದಿನಗಳ ಕಾಲ ನಡೆಯುವ ಕರಾವಳಿ ಹಬ್ಬದಲ್ಲಿ ಖ್ಯಾತ ಚಲನಚಿತ್ರ ಗಾಯಕರ ಜತೆಗೆ ಸ್ಥಳೀಯ ಪ್ರತಿಭೆಗಳಿಗೂ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು ಎಂದು ತಾಂಡವ ಕಲಾನಿಕೇತನದ ಸಂಸ್ಥಾಪಕ ಮಂಜುನಾಥ ನಾಯ್ಕ ಹೇಳಿದರು. ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ತಾಂಡವ ಕಲಾನಿಕೇತನ ಹಾಗೂ ಉತ್ಸವ ಸಮಿತಿಯ ಎರಡನೇ ವರ್ಷದ ಕರಾವಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ. … [Read more...] about ಕರಾವಳಿ ಹಬ್ಬದ ರೂಪರೇಷೆಗಳ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಸಂಘಟಕ ಮಂಜುನಾಥ ನಾಯ್ಕ