ಹೊನ್ನಾವರ;ಶನಿವಾರ ಸಂತೆಗೆ ವ್ಯಾಪಾರಕ್ಕೆ ಹೋದಾಗ 29 ಗ್ರಾಂ ತೂಕದ ಅಂದಾಜು 1 ಲಕ್ಷ ರೂಪಾಯಿ ಬೆಲೆ ಬಾಳುವ ಮಂಗಳಸೂತ್ರದಂತಹ ಚಿನ್ನದ ಸರವನ್ನು ರಾಘವೇಂದ್ರ ಹೊನ್ನಪ್ಪ ನಾಯ್ಕ ಎಂಬುವವರು ಪೋಲಿಸ್ ತಾಬಾ ಒಪ್ಪಿಸಿದ್ದಾರೆ. ಇವರು ಕುಮಟಾ ತಾಲೂಕಿನ ವನ್ನಳ್ಳಿಯ ರಾಘವೇಂದ್ರ ನಾಯ್ಕ ಹೊನ್ನಾವರದಲ್ಲಿ ಹಾಲಿನ ವ್ಯಾಪಾರ ಮಾಡಿಕೊಂಡಿದ್ದು ಸಂತೆಗೆ ಹೋದಾಗ ಚಿನ್ನದ ಸರ ಸಿಕ್ಕಿದ್ದು ಇದನ್ನು ಯಾರದೆಂದು ಕೇಳಿ ಸಂತೆ ಇಡೀ ತಿರುಗಾಡಿದ್ದಾನೆ ಎರಡು ದಿನ ತಮ್ಮಲ್ಲಿ ಇಟ್ಟುಕೊಂಡು … [Read more...] about ಪ್ರಾಮಾಣಿಕತೆ ಮೆರೆದ ಕುಮಟಾದ ಯುವಕ
ರೂಪಾಯಿ
ಅಂಗವಿಕಲೆ ಮನವಿಗೆ ಸ್ಪಂದಿಸಿದ ಶಾಸಕ ವೈದ್ಯ, ₹ 2 ಲಕ್ಷ ಚೆಕ್ ವಿತರಣೆ
ಭಟ್ಕಳ:ಅಂಗವಿಕಲೆಯೋರ್ವಳಿಗೆ ಕೃತಕ ಕಾಲು ಜೋಡಿಸಿಕೊಳ್ಳುವಲ್ಲಿ ಶಾಸಕ ಮಂಕಾಳ ವೈದ್ಯ ನೆರವಾಗಿದ್ದು ಇಂದು ಎಲ್ಲರಂತೆಯೇ ಅವಳು ಓಡಾಡಿಕೊಂಡಿದ್ದಾಳೆ. ಶಿರಾಲಿಯ ನಿವಾಸಿಯಾಗಿರುವ ಸುಮಾರಿಯಾ ಇಸೋಪ ಸಾಹೇಬ್ ಇವಳು ಎರಡೂ ಕಾಲಿಲ್ಲದೇ ಶಾಶ್ವತವಾಗಿ ಅಂಗವಿಕಲೆಯಾಗಿದ್ದಳು. ಆದರೂ ತನ್ನ ಛಲಬಿಡದೇ ಪದವಿಯನ್ನು ಪೂರೈಸಿ, ತಾನೂ ಸಹ ಇತರರಂತೆ ನಡೆದಾಡಬೇಕು ಎನ್ನುವ ಹಂಬಲ ಹೊಂದಿದವಳು. ಕೃತಕ ಕಾಲು ಜೋಡಿಸಿಕೊಳ್ಳಲು 4.5 ಲಕ್ಷ ರೂಪಾಯಿ ಬೇಕೆಂದು ತಿಳಿದಾಗ ತಮ್ಮಿಂದ ಕಷ್ಟಸಾಧ್ಯ … [Read more...] about ಅಂಗವಿಕಲೆ ಮನವಿಗೆ ಸ್ಪಂದಿಸಿದ ಶಾಸಕ ವೈದ್ಯ, ₹ 2 ಲಕ್ಷ ಚೆಕ್ ವಿತರಣೆ
ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು
ಹೊನ್ನಾವರ:ಮೀನುಗಾರಿಕೆ ಮುಗಿಸಿ ಬರುತ್ತಿದ್ದ ಮೀನುಗಾರಿಕಾ ಬೋಟ್ ಕ್ರಿಸ್ತರಾಯ ಅಳಿವೆ ಪ್ರವೇಶಿಸುತ್ತಿದ್ದಂತೆ ನೀರಿನಡಿ ಹೊಯ್ಗೆ ದಿಬ್ಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ಸಿಕ್ಕಿಹಾಕಿಕೊಂಡಿದೆ. ಮೀನುಗಾರರು ಈಜಿ ಪಾರಾಗಿದ್ದಾರೆ. ಇಂದು ಮಧ್ಯಾಹ್ನದವರೆಗೆ ಇನ್ನೆರಡು ಬೋಟ್ಗಳು ಪ್ರಯತ್ನಿಸಿದರೂ ಬೋಟನ್ನು ಎಳೆದು ತರಲು ಸಾಧ್ಯವಾಗಿಲ್ಲ. ಪೀಟರ್ ಫರ್ನಾಂಡೀಸ್ ಎಂಬುವರ ಈ ಬೋಟ್ ಅಪಘಾತದಿಂದ 20 ಲಕ್ಷ ರೂಪಾಯಿ ಹಾನಿಯಾಗಿದೆ. ಈ ಮೀನುಗಾರಿಕಾ ಸೀಜನ್ನಿನ ಎರಡನೇ ಅಪಘಾತ … [Read more...] about ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು