ದಾಂಡೇಲಿ:ನಗರದ ಜೆ.ಎನ್.ರಸ್ತೆಯಲ್ಲಿರುವ ಸಿಂಡಿಕೇಟ್ ಬ್ಯಾಂಕಿನಲ್ಲಿ ಹತ್ತೂ ರೂ ನಾಣ್ಯ ಸ್ವೀಕೃತಿಗೆ ಸಂಬಂಧಪಟ್ಟಂತೆ ಕಳೆದ ಕೆಲ ದಿನಗಳಿಂದ ಗೊಂದಲ ಏರ್ಪಟ್ಟಿದ್ದು, ಬ್ಯಾಂಕ್ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ನಾಗರೀಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೊನ್ನೆ ಶನಿವಾರ ನಗರದ ಯುವ ಮುಖಂಡ ಸುಧೀರ ಶೆಟ್ಟಿಯವರು ಎಂದಿನಂತೆ ತಮ್ಮ ಹಾಲಿನ ವ್ಯವಹಾರಕ್ಕೆ ಸಂಬಂಧಿಸಿದ ಹಣವನ್ನು ಹಾಲಿನ ಕಂಪೆನಿಯ ಉಳಿತಾಯ ಖಾತೆಗೆ ನೇರವಾಗಿ ವರ್ಗಾಯಿಸಲು ಸಿಂಡಿಕೇಟ್ ಬ್ಯಾಂಕಿಗೆ … [Read more...] about ಹತ್ತು ರೂ ನಾಣ್ಯದ ಬಗ್ಗೆ ತಗಾದೆ ಎತ್ತುತ್ತಿರುವ ಸಿಂಡಿಕೇಟ್ ಬ್ಯಾಂಕ್
ರೂ
ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ
ಕಾರವಾರ:ಕಾರವಾರ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಕೋರ್ಸಗಳಾದ ಎಮ್,ಎಸ್ಸಿ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಗಣಕ ವಿಜ್ಞಾನ, ಎಮ್.ಎ ಕನ್ನಡ, ಎಮ್.ಟಿ.ಎ ತರಗತಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಅಹ್ವಾನಿಸಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗೆ ರೂ.500 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ರೂ. 250 ಅರ್ಜಿ ಶುಲ್ಕದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 15 ರೊಳಗೆ ಸಲ್ಲಿಸತಕ್ಕದ್ದು. … [Read more...] about ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ
ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ
ಹೊನ್ನಾವರ ; ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರದಲ್ಲಿ ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ನಡೆಯತು. ತಾ.ಪಂ. ಸದಸ್ಯÀ ಲೋಕೇಶ ನಾಯ್ಕ ಉದ್ಘಾಟಿಸಿದರು. ಗ್ರಾ, ಪಂ. ಸದಸ್ಯÀ ಗಜಾನನ ಹೆಗಡೆ ಸುಮಾರು 15000 ರೂ. ಗಳ ನೋಟ್ ಬುಕ್ಗಳನ್ನು ನೀಡಿ.ನಂತರ ಮಾತನಾಡಿ ಇವತ್ತಿನ ವಿದ್ಯಾರ್ಥಿಗಳ ಜನ್ಮ ದಿನ ಸಂಬ್ರಮಾಚರಣೆಯು ಅತ್ಯಂತ ವಿನೂತನವಾದ ಕಾರ್ಯಕ್ರಮವಾಗಿದ್ದು ಈ ರೀತಿಯಲ್ಲಿ ಹಮ್ಮಿಕೊಂಡಿದ್ದು ತಾಲೂಕಿನಲ್ಲಿಯೇ … [Read more...] about ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ
ದಾಂಡೇಲಿಯಲ್ಲಿ ರೂ. 500 ಕೋಟಿ ವೆಚ್ಚದಲ್ಲಿ ಶ್ರೇಷ್ಠತಾ ಕೇಂದ್ರದ ಸ್ಥಾಪನೆ : ಆರ್ವಿಡಿ
ದಾಂಡೇಲಿ :ನಗರದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ವನ್ನು ರಾಜ್ಯ ಸರ್ಕಾರದ ಹಾಗೂ ಬೆಂಗಳೂರಿನ ಸೀಮೆನ್ಸ್ ಇಂಡಸ್ಟೀ ಸಾಫ್ಟವೇರ್ ಉದ್ಯಮದ ಸಹಯೋಗದಲ್ಲಿ ಶ್ರೇಷ್ಠತಾ ಕೇಂದ್ರವಾಗಿ ಅಭಿವೃದ್ಧಿಗೊಳಿಸಲಾಗುವುದೆಂದು ಸಚಿವ ಆರ್.ವಿ ದೇಶಪಾಂಡೆ ನುಡಿದರು. ಅವರು ನಗರದಲ್ಲಿ ಸ್ಥಳೀಯ ಜಿಟಿಟಿಸಿ ಕೇಂದ್ರದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿಗಳು ಹಾಗೂ ಸೀಮನ್ಸ್ನ ಉನ್ನತ ಉತ್ಪಾದನಾ ಘಟಕದ ಮುಖ್ಯಸ್ಥರೊಂದಿಗೆ ಶ್ರೇಷ್ಠತೆ ಕೇಂದ್ರ ಸ್ಥಾಪನೆಯ ಪ್ರಗತಿ … [Read more...] about ದಾಂಡೇಲಿಯಲ್ಲಿ ರೂ. 500 ಕೋಟಿ ವೆಚ್ಚದಲ್ಲಿ ಶ್ರೇಷ್ಠತಾ ಕೇಂದ್ರದ ಸ್ಥಾಪನೆ : ಆರ್ವಿಡಿ
ಅಗ್ನಿ ಅವಘಡ-ಲಕ್ಷಾಂತರ ರೂ ಹಾನಿ
ದಾಂಡೇಲಿ :ನಗರದ ಬೈಲುಪಾರು ಎಂಬಲ್ಲಿ ಮನೆಯೊಂದು ಅಗ್ನಿ ಅವಘಡಕ್ಕೊಳಗಾಗಿ ಲಕ್ಷಾಂತರ ರೂ ಹಾನಿಯಾಗಿರುವ ಘಟನೆ ನಡೆದಿದೆ.ಬೈಲುಪಾರು ನಿವಾಸಿ, ಕೂಲಿ ಕಾರ್ಮಿಕ ರವಿ.ಕೆ.ನಟರಾಜ ಎಂಬವರ ಮನೆ ಅಗ್ನಿ ಅವಘಡಕ್ಕೆ ತುತ್ತಾಗಿದ್ದು, ಮನೆಯಲ್ಲಿ ಯಾರು ಇಲ್ಲದಿರುವ ಸಮಯದಲ್ಲಿ ಮನೆಯೊಳಗೆ ಅಗ್ನಿ ಅವಘಡ ಸಂಭವಿಸಿ ಮನೆಯೊಳಗಿದ್ದ ರೂ : 50 ಸಾವಿರ ನಗದು ಮತ್ತು v6 ತೊಲೆ ಬಂಗಾರ ಸಂಪೂರ್ಣ ಸುಟ್ಟು ಕರಕಲಾಗಿವೆ. ಬೆಂಕಿಯ ರಭಸಕ್ಕೆ ಮನೆಯೊಳಗಿದ್ದ ವಿವಿಧ ಬೆಲೆ ಬಾಳುವ ವಸ್ತುಗಳು, … [Read more...] about ಅಗ್ನಿ ಅವಘಡ-ಲಕ್ಷಾಂತರ ರೂ ಹಾನಿ