ದಾಂಡೇಲಿ :ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾಂಡೇಲಿಯ 2016-17 ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕøತಿಕ ಕ್ರೀಡಾ, ಎನ್.ಎಸ್.ಎಸ್ ಯುವ ರೆಡ್ ಕ್ರಾಸ್ ಹಾಗೂ ವಿವಿಧ ಚಟುವಟಿಕೆಗಳ ಸಮಾರೋಪ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು ಶುಕ್ರವಾರ ಅಂಬೇಡ್ಕರ್ ಭವನದಲ್ಲಿ ಜರುಗಿತು.ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸೈಯದ.ಕೆ.ತಂಗಳ ಅವರು ಮಾತನಾಡಿ ನಿರೀಕ್ಷೆಗೂ ಮೀರಿ ಕಾಲೇಜು ಪ್ರಗತಿಯನ್ನು ಸಾಧಿಸುತ್ತಿರುವುದು ಅಭಿನಂದನೀಯ. ಖಾಸಗಿ … [Read more...] about ಬಹುಮಾನ ವಿತರಣೆ