ಕಾರವಾರ: ಸದಾಶಿವಗಡದ ಆಯಾನ್ ರೆಸಿಡೆನ್ಸಿ ಅಪಾರ್ಟ್ಮೆಂಟ್ ಹಾಲ್ನಲ್ಲಿ ಅ.5 ರಂದು ಉಚಿತ ಹೃದಯ, ನರರೋಗ, ಎಲುಬು ಹಾಗೂ ಕ್ಯಾನ್ಸರ್ ರೋಗಗಳ ಉಚಿತ ತಪಾಸಣೆ ನಡೆಯಲಿದೆ. ಕಾರವಾರ ಲಾಯನ್ಸ್ ಕ್ಲಬ್, ಕಲ್ಲೂರು ಎಜ್ಯೂಕೇಶನ್ ಟ್ರಸ್ಟ್ ಹಾಗೂ ಮಂಗಳೂರು ಕೆ.ಎಸ್. ಹೆಗಡೆ ಚೆರಿಟೆಬಲ್ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಇದನ್ನು ಹಮ್ಮಿಕೊಳ್ಳಲಾಗಿದೆ. ಗುರುವಾರ ಈ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಲಾಯನ್ಸ್ ಕ್ಲಬ್ ಅಧ್ಯಕ್ಷ ಮಹಮದ್ ಅಲ್ತಾಫ್ ಶೇಖ್, ಬಡಜನರಿಗೆ … [Read more...] about ಲಯನ್ಸ ಕ್ಲಬ್ ನಿಂದ ಉಚಿತ ಆರೋಗ್ಯ ಶಿಬಿರ
ರೆಸಿಡೆನ್ಸಿ
ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಜೆ. ಡಿ. ನಾಯ್ಕ ಅಭಿಮಾನಿ ಸಂಘದ ಆಶ್ರಯದಲ್ಲಿ ಭಟ್ಕಳದಲ್ಲಿ ಸಪ್ಟಂಬರ್ 24 ರಂದು ನಡೆಯಲಿರುವ ನಾಗರಿಕ ಸೇವೆಗಳು ಗಗನ ಕುಸುಮವಲ್ಲ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಹೊನ್ನಾವರ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವವಂತೆ ತಿಳುವಳಿಕೆ ನೀಡಲು ಪೂರ್ವಭಾವಿ ಸಭೆ ಡ್ರೀಮ್ ಟೀಮ್ ಹೊನ್ನಾವರ, ಲಯನ್ಸ್, ರೋಟರಿ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆಯಿತು. ಜೆ.ಡಿ.ನಾಯ್ಕ ಅಭಿಮಾನಿ ಸಂಘದ ಅಧ್ಯಕ್ಷ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ CBSE 10th ಪರೀಕ್ಷಾ ಪಲಿತಾಂಶ ಶೇಕಡಾ ನೂರಕ್ಕೆ ನೂರು
ಹೊನ್ನಾವರ :ಶ್ರೀ ಮಾರುತಿ ರೆಸಿಡೆನ್ಸಿಯಲ್ ಸ್ಕೂ¯ ಬಂಗಾರಮಕ್ಕಿಯ 2016-17ನೇ ಶೈಕ್ಷಣಿಕ ವರ್ಷದ CBSE ಹತ್ತನೇ ತರಗತಿಯ ಪರೀಕ್ಷೆಗೆ ಹಾಜರಾದ 21 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕುಮಾರಿ ಸಫಾ ಶೇಖ್ CGPA 9.6% ಅಂಕಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾಳೆ. CGPA 8.8% ಅಂಕ ಪಡೆದ ಕುಮಾರ ಪ್ರಮುಖ ಹೆಗಡೆ ದ್ವಿತೀಯ ಸ್ಥಾನ ಹಾಗೂ CGPA 7.4% ಪಡೆದ ತಜನೂರ್ ಮುಕ್ತೇಸರ್ ಹಾಗೂ ಕುಮಾರಿ ಬೀಬಿ ತಯ್ಯಬಾ ತೃತೀಯ ಸ್ಥಾನ ಗಳಿಸಿದ್ದಾರೆ. ಪರೀಕ್ಷೆ ಬರೆದ ಎಲ್ಲಾ … [Read more...] about ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ CBSE 10th ಪರೀಕ್ಷಾ ಪಲಿತಾಂಶ ಶೇಕಡಾ ನೂರಕ್ಕೆ ನೂರು
ಅಕ್ರಮ ಚಟುವಟಿಕೆ
ಹೊನ್ನಾವರ:ಮಾವಿನಕುರ್ವಾ ಗ್ರಾಮ ಪಂಚಾಯತಿ ಅಧ್ಯಕ್ಷ ತಿಲಕ ಜಟ್ಟಿ ಗೌಡ ಮತ್ತು ಪಿಡಿಒ ಅಕ್ರಮ ನಡೆಸಿ ತಾವೇ ತೋಡಿದ ಹೊಂಡದಲ್ಲಿ ಇವರೇ ಬಿದ್ದು ಒದ್ದಾಡುವಂತಾಗಿದೆ. ಇವರ ಅಕ್ರಮ ಚಟುವಟಿಕೆಗಳು ಹೆಚ್ಚಾಗಿ ಪಾಪದ ಕೊಡ ತುಂಬಿದೆ ಎಂದು ಮಾವಿನಕುರ್ವಾ ಗ್ರಾಮ ಪಂಚಾಯತಿ ಸದಸ್ಯ ಪೀಟರ್ ಅಂಥೋನ್ ಮೆಂಡಿಸ್ ಹೇಳಿದರು. ಪಟ್ಟಣದ ಶಿವಸಾಗರ ರೆಸಿಡೆನ್ಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನ ಮಾವಿನಕುರ್ವಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಭೀಮಾ … [Read more...] about ಅಕ್ರಮ ಚಟುವಟಿಕೆ