ಹಳಿಯಾಳ:- ತಾಲೂಕಿನ ಮುತ್ತಲಮುರಿ ಗ್ರಾಮದಿಂದ ಕಿವಡೆಬೈಲ್ ಗ್ರಾಮಕ್ಕೆ ಹೊಲದಲ್ಲಿ ತಾತ್ಕಾಲಿಕ ದಾರಿ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿ ಮುತ್ತಲಮುರಿ ಭಾಗದ ನೂರಾರು ರೈತರು ಸೋಮವಾರ ಹಳಿಯಾಳದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. 3 ಟ್ರಾಕ್ಟರ್, ಟ್ರಾಕ್ಸ್ ಹಾಗೂ ದ್ವಿಚಕ್ರ ವಾಹನಗಳಲ್ಲಿ ಆಗಮಿಸಿದ್ದ ರೈತರು ಜಮೀನುಗಳಿಗೆ ಓಡಾಡಲು ಶಾಶ್ವತ ದಾರಿ ಮಾಡಿಕೊಟ್ಟು ರೈತರ ದಾರಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ … [Read more...] about ದಾರಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ರೈತರಿಂದ ಪ್ರತಿಭಟನೆ
ಸರಿಯಾದ ಸಮಯದಲ್ಲಿ ರೈತರಿಗೆ ಉತ್ತಮ ತಳಿಯ ಬಿತ್ತನೇ ಬೀಜ ಪೂರೈಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ಹಳಿಯಾಳ ;- ಸರಿಯಾದ ಸಮಯದಲ್ಲಿ ತಾಲೂಕಿನ ರೈತರಿಗೆ ಉತ್ತಮ ತಳಿ ಹಾಗೂ ಇಳುವರಿಯನ್ನು ನೀಡುವಂತಹ ಬಿತ್ತನೆಯ ಬೀಜಗಳನ್ನು ಪೊರೈಕೆ ಮಾಡಬೇಕೆಂದು ಆಗ್ರಹಿಸಿ ತಾಲೂಕಿನ ನೂರಾರು ರೈತರು ಪಟ್ಟಣದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಇಗಾಗಲೇ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ರೈತರು ಕೃಷಿ ಜಮೀನುಗಳನ್ನು ಸ್ವಚ್ಚ ಮಾಡಿ ಬೀಜಗಳನ್ನು ಬಿತ್ತನೆ ಮಾಡಲು ತಯಾರಿದ್ದು ಈ ಸಮಯದಲ್ಲಿ ಉತ್ತಮ ಇಳುವರಿ ಮತ್ತು ಹೆಚ್ಚು ಫಸಲು ಬರುವ ಗೋವಿನ ಜೋಳ … [Read more...] about ಸರಿಯಾದ ಸಮಯದಲ್ಲಿ ರೈತರಿಗೆ ಉತ್ತಮ ತಳಿಯ ಬಿತ್ತನೇ ಬೀಜ ಪೂರೈಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ